ವಾರ್ತಾ ಇಲಾಖೆ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚಿತ್ರದುರ್ಗ
ಆಗಸ್ಟ್ 15:
ಭಾರತದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದಲ್ಲಿ ಶುಕ್ರವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಆರ್.ತಿಮ್ಮಶೆಟ್ಟಿ, ಎಂ.ಜೆ. ಬೋರೇಶ, ಮಹಮ್ಮದ್ ಇಮ್ಮಾದ್ ಪಾಷಾ, ನಿವೃತ್ತ ನೌಕರ ಎಸ್.ಚಂದ್ರಶೇಖರ್, ಅಪ್ರೆಂಟಿಸ್ ತರಬೇತಾರ್ಥಿ ಆರ್.ಎನ್.ರಘು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಿ.ಪಿ. ಮಾರುತಿ ಇದ್ದರು.

ವಾರ್ತಾ ಇಲಾಖೆ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ