ಸರ್ಕಾರ ಮಾಡದ ಕೆಲಸಗಳನ್ನ ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ: ಶಾಸಕ ಕೆ ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಸರ್ಕಾರ ಮಾಡುವಂತಹ ಕೆಲಸಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಧರ್ಮಸ್ಥಳ ಸಂಸ್ಥೆಯು ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. ತಾಲೂಕಿನ ಕೊಂಡಗವಳ್ಳಿ ಗ್ರಾಮದಲ್ಲಿ ಶನಿವಾರಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು ಧರ್ಮಸ್ಥಳ ಸಂಸ್ಥೆವತಿಯಿಂದ ರಾಜ್ಯದಲ್ಲೇಡೆ 872 ಕೆರೆಗಳಿಗೆ ಪುನರ್ ಜೀವನವನ್ನು ಕಲ್ಪಿಸಿದ್ದಾರೆ ಇಂತಹ ಮಹತ್ವದ ಕಾರ್ಯಕ್ಕೆ  ಧರ್ಮಸ್ಥಳ ಸಂಸ್ಥೆಗೆ ಅಭಿನಂದನೆಗಳು ಎಂದು ತಿಳಿಸಿದರು. ಧರ್ಮಸ್ಥಳ ಸಂಸ್ಥೆಯು ಮಹಿಳೆಯರನ್ನ ಆರ್ಥಿಕವಾಗಿ […]

ಚಿತ್ರದುರ್ಗ ನಗರವನ್ನ ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡುವ ಸಂಬಂಧ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ.  ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರಿಗೆ ಚಿತ್ರದುರ್ಗ ನಗರದ ನಕಾಶೆಯನ್ನು ತೋರಿಸಿ ವಿವರಣೆಯನ್ನು ನೀಡಿದ್ದಾರೆ.   ಚಿತ್ರದುರ್ಗ ನಗರವನ್ನ ಮಹಾನಗರ ಪಾಲಿಕೆಯನ್ನಾಗಿಸಲು ಈಗಾಗಲೇ ಅಧಿಕಾರಿಗಳ ಜೊತೆ ಸಂಲೋಚನೆ ನಡೆಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಕಾಶೆಯನ್ನು ತಯಾರಿಸಲಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಮತ್ತು […]