2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]

ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ನ್ಯಾಯಮೂರ್ತಿ ಬಿಲ್ಲಪ್ಪ ಅವರ ಭೇಟಿ

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್  ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್ ವಿಶ್ರಾಂತ  ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಹೊಸದುರ್ಗದಲ್ಲಿ ಭೇಟಿಯಾಗಿ ಚರ್ಚಿಸಿತು. ರಿಟ್ ಸಲ್ಲಿಸುವ ಸಂಬಂಧ ಕಾನೂನು ಸಲಹೆ ಕೋರಿದರು.     ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ರಾಜ್ಯದ ಇತರೆ ನೀರಾವರಿ ಯೋಜನೆಗಳಿಗೆ ಅನುದಾನ  ನೀಡುವ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. […]