ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆಗಳು ಸರ್ಕಾರದ ಸಂಭ್ರಮಾಚರಣೆ- ಬಿಜೆಪಿ ಟೀಕೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದಲ್ಲಿ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗಿವೆ. ಅಭಿವೃದ್ಧಿಸ್ಥಗಿತಗೊಂಡಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರೈತರ ಸಂಕಷ್ಟ ಹೆಚ್ಚಾಗಿದೆ, ಮಹಿಳೆಯರಸುರಕ್ಷತೆ ಪಾತಾಳಕ್ಕಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಭ್ರಮಿಸಲು ಹೊರಟಿರುವುದು ಸರ್ಕಾರದ ಲಜ್ಜೆಗೇಡಿತನದಪರಮಾವಧಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ. ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದಲ್ಲಿ ಕರ್ನಾ ಟಕದಲ್ಲಿ ಸಾವಿರಕ್ಕೂ ಹೆಚ್ಚು ಸಮಸ್ಯೆ ಗಳು ಸೃಷ್ಟಿಯಾಗಿವೆ.ಅಭಿವೃದ್ಧಿಸ್ಥಗಿತಗೊಂಡಿದೆ, ಭ್ರಷ್ಟಾಚಾರ ತಾಂಡವವಾಡುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರೈತರ ಸಂಕಟ ಹೆಚ್ಚಾಗಿದೆ,ಯುವಕರಭವಿಷ್ಯಆಪತ್ತಿನಲ್ಲಿ ಸಿಲುಕಿದೆ ಮತ್ತು ಮಹಿಳೆಯರ […]
ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್ , ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, […]
ಜೋ ಸೈಮನ್ – ಕನ್ನಡ ಚಿತ್ರರಂಗದ ದಿಗ್ಗಜ

ನಿಧನ: ಫೆಬ್ರವರಿ 13, 2026 ರಂದು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸಭೆಯಲ್ಲಿ ಹೃದಯಾಘಾತದಿಂದ ಅವರು ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಸಂಜೆ 4.30ರ ಸುಮಾರಿಗೆ ವೈದ್ಯರು ಅವರನ್ನು ಮೃತರೆಂದು ಘೋಷಿಸಿದರು. ಅವರು 80 ವರ್ಷ ವಯಸ್ಸು ಹೊಂದಿದ್ದರು. ಚಿತ್ರರಂಗದ ಕೊಡುಗೆ: 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಿರ್ದೇಶಕ, ನಟ ಹಾಗೂ ಲೇಖಕರಾಗಿ ಕೆಲಸ ಮಾಡಿದ್ದರು. ಅವರ ಪ್ರಸಿದ್ಧ ಚಿತ್ರಗಳಲ್ಲಿ ಸಾಹಸ ಸಿಂಹ, ಸ್ನೇಹದ ಕಡಲಲ್ಲಿ, ಸಿಂಹ ಜೋಡಿ, ಮಿಸ್ಟರ್ ವಾಸು ಸೇರಿವೆ.