ಎನ್. ವೈ ಗೋಪಾಲಕೃಷ್ಣ ರವರಿಗೆ ಉನ್ನತ ಮಂತ್ರಿ ಸ್ಥಾನ ಮತ್ತುಚಿತ್ರದುರ್ಗ ಜಿಲ್ಲಾ ಉಸ್ತುವಾರಿ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಸೇನೆ ಪದಾಧಿಕಾರಿಗಳು ಒತ್ತಾಯ.

ವರದಿ:- ಅರುಣ್ ಕುಮಾರ್.ಎಸ್( ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ:- ಚಳ್ಳಕೆರೆ ತಾಲ್ಲೂಕಿನ, ನಾಯಕನಹಟ್ಟಿಯ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ಪದಾಧಿಕಾರಿಗಳು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ಯುತ ಎನ್.ವೈ. ಗೋಪಾಲಕೃಷ್ಣ ರವರಿಗೆ ರಾಜ್ಯ ಸರ್ಕಾರವು  ಉನ್ನತ ಸಚಿವ ಸ್ಥಾನ ನೀಡಿ ಜಿಲ್ಲೆಯ ಉಸ್ತುವಾರಿಯ ಜವಾಬ್ದಾರಿಯನ್ನೂ ವಹಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.ಚಳ್ಳಕೆರೆ ತಾಲ್ಲೂಕು ಘಟಕ ಅಧ್ಯಕ್ಷ ಪಿ. ಮುತ್ತಯ್ಯ ಮಾತನಾಡಿ:- ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ ಎನ್.ವೈ. ಗೋಪಾಲಕೃಷ್ಣ ಅವರು.ತಮ್ಮ ಕ್ಷೇತ್ರದಲ್ಲಿ […]