ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯದಲ್ಲಿ ಟಿ. ರಘುಮೂರ್ತಿ ಸಚಿವರಾಗಲೆಂದು ವಿಶೇಷ ಪೂಜೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: ಕೇರಳ ರಾಜ್ಯದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಸ್ಥಾನದಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಈ ಬಾರಿ ಚಿತ್ರದುರ್ಗ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲೆಂದು ಟಿ. ರಘುಮೂರ್ತಿ ಯುವ ಸೇನೆಯ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.ದೇವರ ಅನುಗ್ರಹಕ್ಕಾಗಿ ಕಾರ್ಯಕರ್ತರು ಸುಮಾರು ಮೂರು ಗಂಟೆ 45 ನಿಮಿಷಗಳ ಕಾಲ ನಿರಂತರ ಮಳೆಯ ನಡುವೆಯೂ  ದೇವಸ್ಥಾನದ ಆವರಣದಲ್ಲಿ ನಿಂತು ಭಕ್ತಿಭಾವದಿಂದ ಶಿವನ ದರ್ಶನ ಪಡೆದರು. […]

ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಬೆಳೆಸಿಕೊಳ್ಳಿ- ಶಾಸಕ ಟಿ. ರಘುಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ:- ನಮ್ಮ ಮಕ್ಕಳು ಕೇವಲ ಉದ್ಯೋಗ ಪಡೆಯುವಷ್ಟು ಶಿಕ್ಷಣ ಪಡೆದರೆ ಸಾಲದು; ಸಮಾಜಕ್ಕೆ ಬೆಳಕು ನೀಡುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಇರಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.ಶ್ರೀ.ಷ. ಬ್ರ.ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ಸಮಾರಂಭದ ಕಾರ್ಯಕ್ರಮವನ್ನು ಬೆಂಗಳೂರು ರಸ್ತೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ […]

ಧಾರ್ಮಿಕ ಕಾರ್ಯದಲ್ಲಿ ಇರಲಿ ಸಹಭಾಗಿತ್ವ ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ಜೂ.15 :-ಗ್ರಾಮದ ದೇವತಾ ಧಾರ್ಮಿಕ ಕಾರ್ಯದಲ್ಲಿ ಸರ್ವರ ಸಹಭಾಗಿತ್ವ ಇರಬೇಕು ಎಂದು ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ, ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುದ್ದ,ಬಸವ,ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು. ಗ್ರಾಮದಲ್ಲಿ ಶಿಥಿಲವಾಗಿರುವ ಶ್ರೀ ದುರ್ಗಾಂಭಿಕ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಐದು ಲಕ್ಷ ಧನ ಸಹಾಯ ಮಾಡಲಾಗುವುದು. ಉಳಿದಂತೆ ಶಾಸಕರು ನೀಡಿರುವ ಅನುದಾನ ಬಳಸಿಕೊಂಡು […]