ಕೋಟೆನಾಡಿನ ಕಥೆಗಾರ ಪತ್ತೆ ; ಪತ್ರಕರ್ತ ಓಂಕಾರಮೂರ್ತಿ ರಾಜ್ಯಮಟ್ಟದ ಪ್ರಶಸ್ತಿ ದುರ್ಗದ ಯುವಕನಿಗೆ ಕಥಾ ಗೌರವ
ತರಬೇತಿ ಕಾರ್ಯಾಗಾರದಲ್ಲಿ ಜಿ.ಪಂ ಸಿಇಓ ಡಾ.ಎಸ್.ಆಕಾಶ್ ಹೇಳಿಕೆವಿಬಿಜಿರಾಮ್ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ಒಂದು ದಿನದ ‘ವಿಬಿಜಿರಾಮ್ಜಿ’ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿಬಿಜಿರಾಮ್ಜಿ ಯೋಜನೆ ಜುಲೈ 1 […]
ರಕ್ತದಾನ ಶಿಬಿರದಲ್ಲಿ ಐಎಂಎ ಅಧ್ಯಕ್ಷ ಡಾ. ಎಲ್.ಪಾಲಾಕ್ಷಯ್ಯ ಹೇಳಿಕೆಯುವಕರು ರಕ್ತದಾನದ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು

ಚಿತ್ರದುರ್ಗ:ರಕ್ತವನ್ನು ಯಾವುದೇ ಕಾರ್ಖಾನೆಯಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದನ್ನು ಒಬ್ಬರಿಂದ ಮತ್ತೊಬ್ಬರಿಗೆ ದಾನ ಮಾಡಲು ಮಾತ್ರ ಸಾಧ್ಯ. ಯುವಜನತೆ ಹೆಚ್ಚೆಚ್ಚು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಐಎಂಎ ಜಿಲ್ಲಾ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ ಹೇಳಿದರು.ನಗರದ ಐ.ಎಂ.ಎ ಸಭಾಂಗಣದಲ್ಲಿ ಮಂಗಳವಾರ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹಾಗೂ ಕೋಟೆನಾಡು ವೆಲ್ಫೇರ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಕ್ತದಾನ ಶಿಬಿರ’ ಉದ್ಘಾಟಿಸಿ ಅವರು […]
ಸಮಾಜಮುಖಿ ಕಾರ್ಯದೊಂದಿಗೆ ಜನ್ಮದಿನವನ್ನ ಅರ್ಥಪೂರ್ಣಗೊಳಿಸಿ: ಶಾಸಕ ಕೆ.ಸಿ ವೀರೇಂದ್ರ

ಕೆ.ಸಿ.ವಿ ಸಂರಕ್ಷಣಾ ವೇದಿಕೆ ವತಿಯಿಂದ ವಿನೋತನ ಹುಟ್ಟು ಹಬ್ಬ ಆಚರಣೆ ನಗರದ ವಿವಿಧ ಭಾಗಗಳಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಚಿತ್ರದುರ್ಗ: ಬಣ್ಣ ಬಣ್ಣದ ಕೇಕ್ ಗಳನ್ನ ಕತ್ತರಿಸಿ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಬದಲು ಸಮಾಜಮುಖಿ ಕಾರ್ಯಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದು ಅರ್ಥಪೂರ್ಣ ಜನ್ಮದಿನವಾಗುತ್ತದೆ. ಪ್ರತಿಯೊಬ್ಬರು ಒಂದೊAದು ಸಸಿ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಿದರೆ ಸಕಲ ಜೀವರಾಶಿಗಳಿಗೆ ಉಸಿರಾಡಲು ಶುದ್ದವಾದ ಗಾಳಿ ಸಿಗಲಿದೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ […]