ಚಿತ್ರದುರ್ಗ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ

ಚಿತ್ರದುರ್ಗದ ಅಭಿವೃದ್ಧಿಗೆ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಚಿತ್ರದುರ್ಗ: ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆಗೆ ಸಂಬಂಧಿಸಿದ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಮಂಜೂರು ಮಾಡಿ ಶೀಘ್ರ ಅನುಷ್ಠಾನಗೊಳಿಸಬೇಕೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜುಲೈ 13 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಚಿತ್ರದುರ್ಗ ಅಭಿವೃದ್ಧಿ ಹೇಗೆ […]
ಜನರ ನಡುವೆ ಹುಟ್ಟು ಹಬ್ಬ ಆಚರಣೆ ಇಂದಿನ ಯುವರಾಜಕಾರಣಿಗಳಿಗೆ ಡಾ.ಬೊಮ್ಮನಹಳ್ಳಿ ಬಾಬು ಮಾದರಿ: ಪರಮಪೂಜ್ಯಬಸವ ಮೂರ್ತಿಮಾದರ ಚೆನ್ನಯ್ಯ ಸ್ವಾಮೀಜಿ ಅಭಿಮತ.

ಹಿರಿಯೂರು: ಆಡಂಬರವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ಶಕ್ತಿ ಅಂತಸ್ತು ಇದ್ದರೂ ಸಹ ಬಡ ಜನರ ನಡುವೆ ಬಂದು ತನ್ನ ಹುಟ್ಟುಹಬ್ಬ ಆಚರಣೆ ಮಾಡಿ ಕೊಂಡಿದ್ದು ಉತ್ತಮ ಮಾನವೀಯ ಗುಣವಾಗಿದೆ ಎಂದು ಚಿತ್ರದುರ್ಗದ ಮಾದರಚೆನ್ನಯ್ಯ ಗುರು ಪೀಠದ ಪರಮಪೂಜ್ಯಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಪಟ್ಟಣದ ಅವಧಾನಿ ನಗರದಲ್ಲಿ ಡಾ, ಬೊಮ್ಮನಹಳ್ಳಿ ಬಾಬು ಅಭಿಮಾನಿಗಳ ಬಳಗ ಆಯೋಜಿಸಿದ್ದ ಡಾ. ಬೊಮ್ಮನಹಳ್ಳಿ ಬಾಬು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು, […]
ಅಧಿಕಾರ ಶಾಶ್ವತವಲ್ಲ, ಅಭಿವೃದ್ಧಿಯ ಕೆಲಸವೇ ಶಾಶ್ವತ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

85 ಲಕ್ಷ ವೆಚ್ಚದ ಅಭಿವೃದ್ಧಿ ಭೂಮಿ ಪೂಜೆ ಕಳ್ಳಿಹಟ್ಟಿ ಗೊಲ್ಲರಹಟ್ಟಿ, ಬರಗೇರಮ್ಮ ದೇವಸ್ಥಾನ, ಚೋಳಗುಡ್ಡ ಬಳಿ ಅಭಿವೃದ್ಧಿ ಚಿತ್ರದುರ್ಗ, ಜು. 14: ಅಧಿಕಾರ ಇಂದು ಇರುತ್ತದೆ, ನಾಳೆ ಹೋಗಬಹುದು. ಆದರೆ ಜನರಿಗಾಗಿ ಮಾಡುವ ಅಭಿವೃದ್ಧಿ ಕೆಲಸ ಮಾತ್ರ ಶಾಶ್ವತವಾಗಿ ಉಳಿಯುತ್ತದೆ. ಇದೇ ನನ್ನ ರಾಜಕೀಯ ಜೀವನದ ಮೂಲ ಸಿದ್ಧಾಂತವಾಗಿದೆ. ಅಧಿಕಾರವನ್ನು ಪ್ರತಿಷ್ಠೆಗಾಗಿ ಅಲ್ಲ, ಜನಸೇವೆಗೆ ಬಳಸಬೇಕೆಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು. ತಾಲೂಕಿನ ಕಳ್ಳಿಹಟ್ಟಿ ಗೊಲ್ಲರಹಟ್ಟಿ, ಬರಗೇರಮ್ಮ ದೇವಸ್ಥಾನ, ಚೋಳಗುಡ್ಡ ಗ್ರಾಮದ ವ್ಯಾಪ್ತಿಗಳಲ್ಲಿ ಮಂಗಳವಾರ 2024-25ನೇ […]
AI ಕ್ರಾಂತಿಗೆ ಕರ್ನಾಟಕ ಮುನ್ನುಡಿ: ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಘೋಷಣೆ

ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’ (Google I/O Connect India 2026) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು. ಇದರೊಂದಿಗೆ, ಸ್ಟಾರ್ಟ್ಅಪ್ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ ‘AI ಹಬ್’ (AI Hub) ಅನ್ನು ಇನ್ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು […]
ಸಹಬಾಳ್ವೆ ಸಮಾನತೆ ಮತ್ತು ದಯೆಯ ತಳಹದಿಯಲ್ಲಿ ಸಮಾಜ ನಿರ್ಮಾಣ ಆಗಬೇಕು.- ಕೆ ನವೀನ್, ವಿಧಾನ ಪರಿಷತ್ ಸದಸ್ಯ

ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಕಮ್ಮರೆಡ್ಡಿ ಕಲ್ಯಾಣ ಮಂಟಪದ ಪಕ್ಕದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಇತ್ತಿಚೆಗೆ ಖರೀದಿಸಿದ್ದ 60*40 ನಿವೇಶನದಲ್ಲಿ ನೂತನ ವೀರಶೈವ ಲಿಂಗಾಯತ ಭವನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ. ನವೀನ್ ಮಾತನಾಡಿ, ಪಟ್ಟಣದ ವೀರಶೈವ ಲಿಂಗಾಯತ ಭವನವು ಕೇವಲ ಒಂದು ಸಿಮೆಂಟ್ ಕಾಂಕ್ರೀಟ್ ಕಟ್ಟಡವಾಗಿರದೇ ಅದು ಇಡೀ ಸಮಾಜದ ಒಗ್ಗಟ್ಟು ಮತ್ತು ಶ್ರಮದ ಸಜೀವ ಪ್ರತೀಕವಾಗಲಿದೆ. ಭವನ […]