ಗಾಣಿಗ ಸಮಾಜದ ಅಭಿವೃದ್ಧಿಗೆ ಸಹಕಾರ ಬ್ಯಾಂಕ್ ಅವಶ್ಯ: ಲಕ್ಷ್ಮಣ್ ಸವದಿ

ಸಮಾಜದ ಕಲ್ಯಾಣ ಮಂಟಪ ಅಥವಾ ಇತರೆ ಕಟ್ಟಡ ನಿರ್ಮಾಣಕ್ಕೆ 25 ಲಕ್ಷ ರೂಪಾಯಿ ಧನಸಹಾಯ ನೀಡುವುದಾಗಿ ಘೋಷಣೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ವೈದ್ಯರಿಗೆ ಸನ್ಮಾನ – ವಾರ್ಷಿಕ ಮಹಾಸಭೆಯಲ್ಲಿ ಸಮಾಜದ ಪ್ರಗತಿಗೆ ಕರೆ ಚಿತ್ರದುರ್ಗ, ಜು.19: ಚಿತ್ರದುರ್ಗ ಜಿಲ್ಲೆಯ ಗಾಣಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಸಹಕಾರ ಬ್ಯಾಂಕ್ ಹಾಗೂ ಸುಸಜ್ಜಿತ ಸಮುದಾಯ ಭವನವನ್ನ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದಲ್ಲಿ ನನ್ನ ಸ್ವಂತ ಖರ್ಚಿನಲ್ಲಿ 25 ಲಕ್ಷವನ್ನು ನೀಡಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. […]
*”ಹೋರಾಟನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್ಓ ಪ್ರತಿಭಟನೆ”*

ನೀಟ್ ಅವಾಂತರಗಳನ್ನು ಖಂಡಿಸಿ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ಸೋನಂ ವಾಂಗ್ಚುಕ್ ಮತ್ತು ಪ್ರತಿಭಟನಾಕಾರರು ನಡೆಸುತ್ತಿರುವ ಪಾರ್ಲಿಮೆಂಟ್ ಚಲೋ ಬೆಂಬಲಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನೇತೃತ್ವದಲ್ಲಿ ಇಂದು ಚಿತ್ರದುರ್ಗ ವಿಜ್ಞಾನ ಕಾಲೇಜು ಮುಂದೆ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಐಡಿಎಸ್ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರ್ ಮಾತನಾಡುತ್ತಾ, “ನೀಟ್ ಪರೀಕ್ಷೆಯಲ್ಲಿ ಆಗಿರುವ ಅಕ್ರಮಗಳನ್ನು ಖಂಡಿಸಿ, ದೇಶದ ಪರಿಸರ ತಜ್ಞ ಹಾಗೂ ಶಿಕ್ಷಕ ಸೋನಂ ವಾಂಗ್ಚುಕ್ ಅವರು ಕಳೆದ 23 ದಿನಗಳಿಂದ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ […]
ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ20:ನ್ಯಾಯಾಂಗ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಧೀಶರು ಹಾಗೂ ಸಿಬ್ಬಂದಿ ವರ್ಗದವರು, ವಕೀಲರು ನಿರಂತರ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಇಂತಹ ಒತ್ತಡದ ಪರಿಸ್ಥಿತಿಯಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಡಿ.ಮಹಾವರ್ಕರ್ ಅಭಿಪ್ರಾಯಪಟ್ಟರು.ನಗರದ ವಕೀಲರ ಭವನದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸ್ವಾಸ್ಥ್ಯ ಹೆಲ್ತ್ ಇವರ ಜಂಟಿ ಆಶ್ರಯದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ […]