“ದೇಶದ ಭವಿಷ್ಯವಾದ ಯುವಕರ ಧ್ವನಿಯನ್ನು ಕೇಳುವುದರಲ್ಲಿ ತಪ್ಪೇನು?” – ಪ್ರಿಯಾಂಕಾ ಗಾಂಧಿ ಪ್ರಶ್ನೆ

ಶಿಕ್ಷಣ ವ್ಯವಸ್ಥೆ ಸುಧಾರಿಸಿ, ಸಂಸತ್ತಿನಲ್ಲಿ ಚರ್ಚೆ ನಡೆಸಿ, ವಿದ್ಯಾರ್ಥಿಗಳ ಮಾತು ಆಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹ ನವದೆಹಲಿ, ಜು. 21: ದೇಶದ ಯುವಕರು ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವುದು ಸರ್ಕಾರದ ಜವಾಬ್ದಾರಿ. ಅವರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಮೌನ ವಹಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, “ನಮ್ಮ ದೇಶದ ಮಕ್ಕಳು, […]
“ಯುವಕರೇ ದೇಶದ ಶಕ್ತಿ; ಅವರ ಭವಿಷ್ಯದ ಜೊತೆ ಚೆಲ್ಲಾಟ ನಡೆಸಲು ಯಾರಿಗೂ ಅಧಿಕಾರವಿಲ್ಲ”

ವಿದ್ಯಾರ್ಥಿಗಳ ಪರವಾಗಿ ಕಾಂಗ್ರೆಸ್ ಸದಾ ನಿಲ್ಲಲಿದೆ; ಯುವಜನರ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವಕ್ಕೆ ಅಪಾಯ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರ್ನಾಟಕ ಭವನ, ನವದೆಹಲಿ.: ದೇಶದ ಯುವಕರೇ ಭಾರತದ ನಿಜವಾದ ಶಕ್ತಿ. ಅವರೇ ದೇಶದ ಮುಂದಿನ ಭವಿಷ್ಯ. ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕನಸುಗಳನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ನಾಶಪಡಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ದೇಶದಾದ್ಯಂತ ಸುಮಾರು 25 ಲಕ್ಷಕ್ಕೂ ಹೆಚ್ಚು […]
“ವಿದ್ಯಾರ್ಥಿಗಳು ಭವಿಷ್ಯ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದೆ”

ನೀಟ್ ಹಗರಣದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; “ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲುವುದಿಲ್ಲ” ನವದೆಹಲಿ, ಜು. 21: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದ ವಿದ್ಯಾರ್ಥಿಗಳ ಆತಂಕ ಮತ್ತು ಭವಿಷ್ಯದ ಪ್ರಶ್ನೆಯನ್ನು ಮುಂದಿಟ್ಟ ಅವರು, ಸರ್ಕಾರದ ಆದ್ಯತೆ ವಿದ್ಯಾರ್ಥಿಗಳ ನ್ಯಾಯವಲ್ಲ, […]
ಸರ್ಕಾರಿ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಸಹಿಸುವುದಿಲ್ಲ

ಹೆರಿಗೆ, ಶಸ್ತ್ರಚಿಕಿತ್ಸೆ ಸೇರಿ ಯಾವುದೇ ಚಿಕಿತ್ಸೆಗೆ ಹಣ ಪಡೆದರೆ ಕಠಿಣ ಕ್ರಮ – ಕೆಡಿಪಿ ಸಭೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಖಡಕ್ ಎಚ್ಚರಿಕೆ ಚಿತ್ರದುರ್ಗ, ಜು. 21: ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ಆಶಾಕಿರಣ. ಬಡವರು ಹಣವಿಲ್ಲದೆ ಗುಣಮಟ್ಟದ ಚಿಕಿತ್ಸೆ ಪಡೆಯಬೇಕೆಂಬ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ವೈದ್ಯರು, ಸಿಬ್ಬಂದಿಗೆ ಸರ್ಕಾರ ಸಮರ್ಪಕ ವೇತನ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಹೆರಿಗೆ, ಶಸ್ತ್ರಚಿಕಿತ್ಸೆ ಅಥವಾ ಇತರೆ ಚಿಕಿತ್ಸೆಗಳ ಹೆಸರಿನಲ್ಲಿ ಬಡ ರೋಗಿಗಳಿಂದ ಅಕ್ರಮವಾಗಿ ಹಣ […]
ಗೃಹಜ್ಯೋತಿ ಸಮೀಕ್ಷೆ ಪರಿಶೀಲಿಸಿದ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣಗೃಹಜ್ಯೋತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21:ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯ ಸಮೀಕ್ಷಾ ಕಾರ್ಯವು ಭರದಿಂದ ಸಾಗುತ್ತಿದ್ದು, ಸೋಮವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ಅವರು ಚಿತ್ರದುರ್ಗ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ನಗರದ ಚಿಕ್ಕಪೇಟೆ, ಅಯ್ಯಣ್ಣನ ಪೇಟೆ ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಗೃಹಜ್ಯೋತಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ವೀಕ್ಷಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಸರ್ಕಾರದಿಂದ ಗೃಹಜ್ಯೋತಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು, […]
ವಿದ್ಯಾರ್ಥಿಗಳ ಅಮಾನವೀಯ ಲಾಠಿಚಾರ್ಜ್ ಹಾಗೂ ಅಶ್ರುವಾಯು ದಾಳಿ ಖಂಡಿಸಿ ಪ್ರತಿಭಟನೆ: ಎಐಡಿಎಸ್ಓ

ಚಿತ್ರದುರ್ಗ: ದೆಹಲಿಯ ಪಾರ್ಲಿಮೆಂಟ್ ಚಲೋ ಹೋರಾಟ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಅಶ್ರುವಾಯು ದಾಳಿಯನ್ನು ಖಂಡಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸರ್ಕಾರಿ ಕಲಾ ಕಾಲೇಜು ಮತ್ತು ಮಹಿಳಾ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಐಡಿಎಸ್ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡುತ್ತಾ, “ನಿನ್ನೆ ದೆಹಲಿಯ ಸಂಸತ್ ಚಲೋ ಸಂದರ್ಭದಲ್ಲಿ ಕ್ರೂರ ದಮನಕಾರಿ ದಾಳಿ ನಡೆಸಿ, ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕಲು ಲಾಠಿಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿರುವ ಸರ್ಕಾರದ […]
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ: ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21:ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಬೆಳೆವಿಮೆ ನೊಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.ಪ್ರಸಕ್ತ ಮುಂಗಾರು ಹಂಗಾಮು ಕ್ಷೀಣವಾಗಿರುವುದರಿಂದ ರೈತರು ಕೂಡಲೇ ಬೆಳೆ ವಿಮೆ ನೋಂದಣಿ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 3,02,505 ರೈತರಿದ್ದು, ಜುಲೈ 21ರ ಅಂಕಿಅಂಶಗಳ ಪ್ರಕಾರ ಇದುವರೆಗೆ 44,105 ರೈತರು ಬೆಳೆ ವಿಮೆಗೆ […]
🔥 ಬರದ ವಿರುದ್ಧ ರಾಜ್ಯ ಸರ್ಕಾರದ ಸಮರ!

₹1 ಕೋಟಿ ಹೆಚ್ಚುವರಿ ಅನುದಾನ ಘೋಷಣೆ – ಬೋಗಸ್ ಬೋರ್ವೆಲ್ಗೆ ಬ್ರೇಕ್ – 15 ದಿನಗಳಲ್ಲಿ ಕೇಂದ್ರಕ್ಕೆ ಬರ ವರದಿ ‘TEAM KARNATAKA’ ಮನೋಭಾವದಿಂದ ಕೆಲಸ ಮಾಡಿ; ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು, ಜುಲೈ 19:ರಾಜ್ಯದಲ್ಲಿ ತೀವ್ರಗೊಂಡಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) […]
ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಘೋಷಣೆ

23 ವಿಭಾಗಗಳಲ್ಲಿ ರಾಜ್ಯದ ಹಿರಿಯ ಹಾಗೂ ಸಾಧಕ ಪತ್ರಕರ್ತರಿಗೆ ಗೌರವ ಜುಲೈ 25ರಂದು ಚಿಕ್ಕಮಗಳೂರಿನಲ್ಲಿ ಅದ್ಧೂರಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರು, ಜು.21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಪ್ರತಿವರ್ಷ ನೀಡಲಾಗುವ ಪ್ರತಿಷ್ಠಿತ ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಕಟಿಸಿದ್ದಾರೆ. ಪತ್ರಿಕೋದ್ಯಮದಲ್ಲಿ ವೃತ್ತಿಪರ ಸೇವೆ, ಸಾಮಾಜಿಕ ಬದ್ಧತೆ, ಪ್ರಜಾಪ್ರಭುತ್ವ ಮೌಲ್ಯಗಳ ಪ್ರತಿಪಾದನೆ ಹಾಗೂ ಸಮಾಜಮುಖಿ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. […]
ಮನೆ ಮನೆಗೆ ಉಚಿತ ಜಾತಿ, ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆ

ಎಸ್ಐಆರ್ ಪ್ರಕ್ರಿಯೆಗೆ ದಾಖಲೆ ಸಂಗ್ರಹ ಸುಲಭಗೊಳಿಸಲು ಸರ್ಕಾರದ ಮಹತ್ವದ ಕ್ರಮ: ಡಾ. ಜಿ. ಪರಮೇಶ್ವರ್ ಬೆಂಗಳೂರು, ಜು.21: ಕೇಂದ್ರ ಸರ್ಕಾರದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಸಾರ್ವಜನಿಕರು ಸುಲಭವಾಗಿ ಒದಗಿಸುವ ಉದ್ದೇಶದಿಂದ ಮನೆ ಮನೆಗೆ ಉಚಿತ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳು ಹಾಗೂ […]