“ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಾಂಗ್ರೆಸ್ ಆಡಳಿತದ ರಾಜ್ಯಗಳೂ ಸೇರಿವೆ; ರಾಹುಲ್ ಗಾಂಧಿ ಆಯ್ದ ಪ್ರಕರಣಗಳನ್ನಷ್ಟೇ ಪ್ರಸ್ತಾಪಿಸುತ್ತಿದ್ದಾರೆ” – ಜೆ.ಪಿ. ನಡ್ಡಾ

ರಾಜ್ಯವಾರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಪಟ್ಟಿ ಉಲ್ಲೇಖಿಸಿದ ಕೇಂದ್ರ ಆರೋಗ್ಯ ಸಚಿವ; ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಅದರ ಬೆಂಬಲಿತ ಸರ್ಕಾರಗಳು ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿಯೂ ಇಂತಹ ಘಟನೆಗಳು ನಡೆದಿವೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಪಂಜಾಬ್, ಕೇರಳ […]

“ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಬಿಜೆಪಿ ಸರ್ಕಾರ ಆಟವಾಡಿದೆ” – ‘ಛಾತ್ರೋಂ ಕೀ ಗೂಂಜ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಆಕ್ರೋಶ

ಹಿರಿಯೂರಿನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮಕ್ಕೆ ಭಾರೀ ಸ್ಪಂದನೆ; ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆ ವಿರುದ್ಧ ತೀವ್ರ ವಾಗ್ದಾಳಿ ಹಿರಿಯೂರು, ಜು. 22: ನಗರದ ನೆಹರೂ ಮೈದಾನದ ಎ. ಕೃಷ್ಣಪ್ಪ ರೋಟರಿ ಭವನದಲ್ಲಿ ಹಿರಿಯೂರು ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ “ಛಾತ್ರೋಂ ಕೀ ಗೂಂಜ್” ಕಾರ್ಯಕ್ರಮವನ್ನು ಎಐಸಿಸಿ ಕಾರ್ಯದರ್ಶಿ ಸಂದೀಪ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಕೆ. ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ದೇಶದ ವಿದ್ಯಾರ್ಥಿಗಳು […]