ಕಾವೇರಿ ವಿವಾದ: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೊತೆ ಮಾತುಕತೆಗೆ ಸಿದ್ಧ – ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗೆ ಮಾತುಕತೆ ನಡೆಸಲು ಕರ್ನಾಟಕ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ಹಂಚಿಕೆ ಕುರಿತ ಯಾವುದೇ ಸಮಸ್ಯೆಗೆ ಸಂವಾದವೇ ಸೂಕ್ತ ಮಾರ್ಗವಾಗಿದ್ದು, ತಮಿಳುನಾಡು ಸರ್ಕಾರ ಸೇರಿದಂತೆ ಕಾವೇರಿ ಜಲಾನಯನದ ಎಲ್ಲಾ ಪಾಲುದಾರ ರಾಜ್ಯಗಳೊಂದಿಗೆ ಚರ್ಚೆ ನಡೆಸಲು ಕರ್ನಾಟಕ ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು. ರಾಜ್ಯಗಳ ನಡುವೆ ಪರಸ್ಪರ ಸಹಕಾರ ಹಾಗೂ […]

“ಹಿರಿಯೂರಿನ ಸಮಗ್ರ ಅಭಿವೃದ್ಧಿಯೇ ಗುರಿ; ಕಾಂಗ್ರೆಸ್ ಅವಕಾಶ ನೀಡಿದರೆ ಜನಸೇವೆಗೆ ಸಮರ್ಪಣೆ” – ನಿವೃತ್ತ ಪಿಡಬ್ಲ್ಯೂಡಿ ಪ್ರಧಾನ ಅಭಿಯಂತರ ಸಣ್ಣ ಚಿತ್ತಯ್ಯ

ನೀರಾವರಿ, ಕೈಗಾರಿಕೆ, ಶಿಕ್ಷಣ, ಉದ್ಯೋಗ ಮತ್ತು ಸ್ವಚ್ಛ ನಗರ ನಿರ್ಮಾಣಕ್ಕೆ ಆದ್ಯತೆ – ಪತ್ರಿಕಾಗೋಷ್ಠಿಯಲ್ಲಿ ಅಭಿವೃದ್ಧಿ ಕನಸು ಅನಾವರಣ ಹಿರಿಯೂರು, ಜು.24: ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿಯೇ ತಮ್ಮ ಜೀವನದ ಧ್ಯೇಯವಾಗಿದ್ದು, ಕಾಂಗ್ರೆಸ್ ಪಕ್ಷ ಅವಕಾಶ ನೀಡಿದರೆ ಜನಸೇವೆಗೆ ಸಂಪೂರ್ಣವಾಗಿ ಸಮರ್ಪಿತರಾಗಿ ದುಡಿಯುವುದಾಗಿ ನಿವೃತ್ತ ಪಿಡಬ್ಲ್ಯೂಡಿ ಪ್ರಧಾನ ಅಭಿಯಂತರ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣ ಚಿತ್ತಯ್ಯ ಹೇಳಿದರು. ಪಟ್ಟಣದ ಸಂಗೀತ ಕಂಪರ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. […]