e Paper

ಅಪಾರ್ಟ್ಮೆಂಟ್ ಮಾಲೀಕರಿಗೆ ಸಂಪೂರ್ಣ ಆಸ್ತಿ ಹಕ್ಕು; ಜನರ ಧ್ವನಿಯೇ ಸರ್ಕಾರದ ಧ್ವನಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ; ಇ-ಖಾತಾ ಕ್ರಾಂತಿ, ಭೂ ಗ್ಯಾರಂಟಿ, ಬೆಂಗಳೂರಿನ ಅಭಿವೃದ್ಧಿ ಕುರಿತು ಮಹತ್ವದ ಘೋಷಣೆಗಳು ಬೆಂಗಳೂರು, ಜು.15 (ಕರ್ನಾಟಕ ವಾರ್ತೆ): ಅಪಾರ್ಟ್ಮೆಂಟ್ ಮಾಲೀಕರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ

ರೈತರ ಸಮ್ಮತಿ ಇಲ್ಲದೆ ಒಂದು ಗುಂಟೆ ಜಮೀನೂ ಸ್ವಾಧೀನವಿಲ್ಲ
ಬಿಡದಿ ಟೌನ್ಶಿಪ್ ಯೋಜನೆಗೆ ರೈತರ ಒಪ್ಪಿಗೆ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ; ಹಿಂದಿನ ಸರ್ಕಾರಗಳ ಯೋಜನೆಯನ್ನೇ ಮುಂದುವರಿಸುತ್ತಿದ್ದೇವೆ ಎಂದ ಸಿಎಂ ಬೆಂಗಳೂರು, ಜು.15 (ಕರ್ನಾಟಕ ವಾರ್ತೆ):

ಚಿತ್ರದುರ್ಗ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ
ಚಿತ್ರದುರ್ಗದ ಅಭಿವೃದ್ಧಿಗೆ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಚಿತ್ರದುರ್ಗ: ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆಗೆ ಸಂಬಂಧಿಸಿದ ನಾಲ್ಕು ಮಹತ್ವಾಕಾಂಕ್ಷಿ

ಜನರ ನಡುವೆ ಹುಟ್ಟು ಹಬ್ಬ ಆಚರಣೆ ಇಂದಿನ ಯುವರಾಜಕಾರಣಿಗಳಿಗೆ ಡಾ.ಬೊಮ್ಮನಹಳ್ಳಿ ಬಾಬು ಮಾದರಿ: ಪರಮಪೂಜ್ಯಬಸವ ಮೂರ್ತಿಮಾದರ ಚೆನ್ನಯ್ಯ ಸ್ವಾಮೀಜಿ ಅಭಿಮತ.
ಹಿರಿಯೂರು: ಆಡಂಬರವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ಶಕ್ತಿ ಅಂತಸ್ತು ಇದ್ದರೂ ಸಹ ಬಡ ಜನರ ನಡುವೆ ಬಂದು ತನ್ನ ಹುಟ್ಟುಹಬ್ಬ ಆಚರಣೆ ಮಾಡಿ ಕೊಂಡಿದ್ದು ಉತ್ತಮ ಮಾನವೀಯ ಗುಣವಾಗಿದೆ ಎಂದು ಚಿತ್ರದುರ್ಗದ ಮಾದರಚೆನ್ನಯ್ಯ ಗುರು ಪೀಠದ

ಅಧಿಕಾರ ಶಾಶ್ವತವಲ್ಲ, ಅಭಿವೃದ್ಧಿಯ ಕೆಲಸವೇ ಶಾಶ್ವತ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
85 ಲಕ್ಷ ವೆಚ್ಚದ ಅಭಿವೃದ್ಧಿ ಭೂಮಿ ಪೂಜೆ ಕಳ್ಳಿಹಟ್ಟಿ ಗೊಲ್ಲರಹಟ್ಟಿ, ಬರಗೇರಮ್ಮ ದೇವಸ್ಥಾನ, ಚೋಳಗುಡ್ಡ ಬಳಿ ಅಭಿವೃದ್ಧಿ ಚಿತ್ರದುರ್ಗ, ಜು. 14: ಅಧಿಕಾರ ಇಂದು ಇರುತ್ತದೆ, ನಾಳೆ ಹೋಗಬಹುದು. ಆದರೆ ಜನರಿಗಾಗಿ ಮಾಡುವ ಅಭಿವೃದ್ಧಿ

AI ಕ್ರಾಂತಿಗೆ ಕರ್ನಾಟಕ ಮುನ್ನುಡಿ: ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಘೋಷಣೆ
ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’

ಸಹಬಾಳ್ವೆ ಸಮಾನತೆ ಮತ್ತು ದಯೆಯ ತಳಹದಿಯಲ್ಲಿ ಸಮಾಜ ನಿರ್ಮಾಣ ಆಗಬೇಕು.- ಕೆ ನವೀನ್, ವಿಧಾನ ಪರಿಷತ್ ಸದಸ್ಯ
ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಕಮ್ಮರೆಡ್ಡಿ ಕಲ್ಯಾಣ ಮಂಟಪದ ಪಕ್ಕದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಇತ್ತಿಚೆಗೆ ಖರೀದಿಸಿದ್ದ 60*40 ನಿವೇಶನದಲ್ಲಿ ನೂತನ ವೀರಶೈವ ಲಿಂಗಾಯತ ಭವನ ಕಟ್ಟಡದ ಭೂಮಿ ಪೂಜೆ

ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಿಸಿದ ಸಂಸದ ಗೋವಿಂದ ಎಂ ಕಾರಜೋಳಹಿರಿಯ ನಾಗರಿಕರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ
ದೇಶದ ಹಿರಿಯ ನಾಗರಿಕರನ್ನು ದೇವರಿಗೆ ಸಮಾನವಾಗಿ ಕಾಣುವುದು ನಮ್ಮ ಸಂಸ್ಕøತಿಯಾಗಿದೆ. ವಯೋಸಹಜ ದೌರ್ಬಲ್ಯಗಳಿಂದ ಬಳಲುತ್ತಿರುವ ಹಿರಿಯರ ಬದುಕು ಸುಗಮ ಹಾಗೂ ಸ್ವಾಭಿಮಾನದಿಂದ ಕೂಡಿರುವಂತೆ ನೋಡಿಕೊಳ್ಳುವುದು ಮತ್ತು ಅವರಿಗೆ ನೆರವಾಗುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು

ಜನ್ಮದಿನಾಚರಣೆ ಬೇಡ, ಮಠದ ವಾರ್ಷಿಕೋತ್ಸವವನ್ನೇ ಆಚರಿಸೋಣ: ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
ಚಿತ್ರದುರ್ಗ, ಜು. 12: ಇನ್ನು ಮುಂದೆ ತಮ್ಮ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಚರಿಸದೇ, ಅದರ ಬದಲಿಗೆ ಮಠದ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಭಕ್ತರಿಗೆ ಕರೆ ನೀಡಿದರು. ನಗರದ