ಲೇಖನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆಯ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕ

ರಾಜ್ಯದ ಕಾರ್ಯ ನಿರತ ಪತ್ರಕರ್ತರ ಪ್ರಾತಿನಿಧಿಕ ಪ್ರತಿಷ್ಠಿತ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ

ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ: ಡಾ|| ಬಾಬು ಜಗಜೀವನರಾಮ್

ಡಾ! ಬಾಬು ಜಗಜೀವನರಾಮ್ ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ!ಬಹುಶಃ ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರ ಸಾಲಿನಲ್ಲಿ ನಿಲ್ಲುವಂತ ಮೇರು ವ್ಯಕ್ತಿತ್ವಡಾ! ಬಾಬು ಜಗಜೀವನರಾಮ್ಏಪ್ರಿಲ್ 5 ರ 1908 ರಂದು

2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ –

ಅರಿಶಿನದ ಶಾಪ

ಅಧ್ಯಾಯ 1: ಮರೆಯಾದ ಮನೆ ಗೌರಿ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ತನ್ನ ಹಳೆಯ ಊರಿಗೆ ಮರಳುತ್ತಿದ್ದಳು. ಕಾರಣ—ಅವನ ತಾಯಿಯ ಮನೆ ಮಾರಾಟ. ಮನೆ ಹಳೆಯದು, ಕಾಡಿನ ಅಂಚಿನಲ್ಲಿ, ಮಳೆಬಿದ್ದ ಹಾದಿಯಲ್ಲಿ ನಿಂತಿತ್ತು. ಮನೆಗೆ

ದಾರಿ ತೋರಿ

ಪ್ರಕಾಶ್ ಆರ್ತುಮಕೂರು ಡಿಸ್ಟ್ರಿಕ್ ದಿವ್ಯಂಗ ಸ್ಪೋರ್ಟ್ಸ್ ಅಕಾಡೆಮಿಸಂಸ್ಥಾಪಕರು ಮತ್ತು ಅಧ್ಯಕ್ಷರು ದಾರಿ ತೋರಿ ಪ್ರಕೃತಿಯ ಸೊಬಗಿನಲಿಕಂದಮ್ಮಗಳು ನಾವಾಗಿಭೂತಾಯ ಮಡಿಲಿನಲಿಹುಟ್ಟಿಹೆವು ನೋವ ನುಂಗಿ ಅಂಧ ಶ್ರವನದಲಿ ಬುದ್ದಿ ಮಾಂದ್ಯದಲಿದೇಹ ದುರ್ಬಲ ಮೂಕ ಗೂಕದಲಿವಿಕಲಾಂಗ ನಾವಾಗಿಜನಿಸಿಹೆವು ತಾಯ