🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್ಶಿಪ್ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ ತಂಡವು ಚಿನ್ನದ 🥇 ಪದಕವನ್ನು ಗೆದ್ದಿತು. 1. ಮಂಜಮ್ಮ. 2. ಲಕ್ಷ್ಮಿ. 3. ಮಾಲತಿ ಇನಾಮಂತ್. ಪುರುಷರ ತಂಡವು ಬೆಳ್ಳಿ 🥈 ಪದಕವನ್ನು ಗೆದ್ದಿತು 1. ಪ್ರಕಾಶ್. 21.12.2025 ರಂದು ತುಮಕೂರು ಜಿಲ್ಲೆಯಲ್ಲಿ ಕನ್ನಡ ಸೇನೆಯಿಂದ ನಡೆದ ರಾಜೋತ್ಸವ ಹಾಗೂ ಬೆಳ್ಳಿ […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆಯ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕ

ರಾಜ್ಯದ ಕಾರ್ಯ ನಿರತ ಪತ್ರಕರ್ತರ ಪ್ರಾತಿನಿಧಿಕ ಪ್ರತಿಷ್ಠಿತ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು , ಶೀಘ್ರದಲ್ಲೇ […]
ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ: ಡಾ|| ಬಾಬು ಜಗಜೀವನರಾಮ್

ಡಾ! ಬಾಬು ಜಗಜೀವನರಾಮ್ ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ!ಬಹುಶಃ ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರ ಸಾಲಿನಲ್ಲಿ ನಿಲ್ಲುವಂತ ಮೇರು ವ್ಯಕ್ತಿತ್ವಡಾ! ಬಾಬು ಜಗಜೀವನರಾಮ್ಏಪ್ರಿಲ್ 5 ರ 1908 ರಂದು ಜನನ ಮೂಲತಃ ದಲಿತ ಕುಟುಂಬದಿಂದ ಹಿನ್ನೆಲೆಯಲ್ಲಿ ಬೆಳೆದು ನಿಂತ ಪರಿ ಬೆರಗು ಹುಟ್ಟಿಸುತ್ತದೆ.ಹಸಿರು ಕ್ರಾಂತಿ ಹರಿಕಾರ ಸ್ವಾತಂತ್ರ್ಯ ಸೇನಾನಿ ಕಾರ್ಮಿಕ ವರ್ಗದ ನೇತಾರ ಬಾಂಗ್ಲಾದೇಶ ಉಗಮಕ್ಕೆ ಕಾರಣಿಕರ್ತಈ ದೇಶದ ಮಾಜಿ ಉಪಪ್ರಧಾನಿ ರಾಜಕೀಯ ಮತ್ಸದಿ ಸ್ವಾಭಿಮಾನಿ ಡಾ.ಬಾಬು ಜಗಜೀವನರಾಮ್ ದೇಶಕ್ಕೆ ನೀಡಿದ […]
2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]
ಅರಿಶಿನದ ಶಾಪ
ಅಧ್ಯಾಯ 1: ಮರೆಯಾದ ಮನೆ ಗೌರಿ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ತನ್ನ ಹಳೆಯ ಊರಿಗೆ ಮರಳುತ್ತಿದ್ದಳು. ಕಾರಣ—ಅವನ ತಾಯಿಯ ಮನೆ ಮಾರಾಟ. ಮನೆ ಹಳೆಯದು, ಕಾಡಿನ ಅಂಚಿನಲ್ಲಿ, ಮಳೆಬಿದ್ದ ಹಾದಿಯಲ್ಲಿ ನಿಂತಿತ್ತು. ಮನೆಗೆ ಹತ್ತಿದಾಗ, ಗೋಡೆ ಮೇಲೆ ಹಳದಿ ಅರಿಶಿನದ ಗುರುತುಗಳು ಇನ್ನೂ ಉಳಿದಿದ್ದವು. ಅಜ್ಜ ಇನ್ನೂ ಬದುಕಿದ್ದಳು. ಕಣ್ಣು ಕಾಣದಿದ್ದರೂ, ಅವಳ ಮಾತುಗಳಲ್ಲಿ ಗಂಭೀರತೆ ಇತ್ತು. “ಅರಿಶಿನದ ತೋಟಕ್ಕೆ ಹೋಗಬೇಡ,” ಅಜ್ಜ ಎಚ್ಚರಿಸಿದಳು. “ಅಲ್ಲಿ ಶಾಪವಿದೆ.” ಗೌರಿ ನಕ್ಕಳು. “ಅಜ್ಜೆ, ಇವತ್ತು 2025. ಶಾಪ, […]
ದಾರಿ ತೋರಿ
ಪ್ರಕಾಶ್ ಆರ್ತುಮಕೂರು ಡಿಸ್ಟ್ರಿಕ್ ದಿವ್ಯಂಗ ಸ್ಪೋರ್ಟ್ಸ್ ಅಕಾಡೆಮಿಸಂಸ್ಥಾಪಕರು ಮತ್ತು ಅಧ್ಯಕ್ಷರು ದಾರಿ ತೋರಿ ಪ್ರಕೃತಿಯ ಸೊಬಗಿನಲಿಕಂದಮ್ಮಗಳು ನಾವಾಗಿಭೂತಾಯ ಮಡಿಲಿನಲಿಹುಟ್ಟಿಹೆವು ನೋವ ನುಂಗಿ ಅಂಧ ಶ್ರವನದಲಿ ಬುದ್ದಿ ಮಾಂದ್ಯದಲಿದೇಹ ದುರ್ಬಲ ಮೂಕ ಗೂಕದಲಿವಿಕಲಾಂಗ ನಾವಾಗಿಜನಿಸಿಹೆವು ತಾಯ ಗರ್ಭದಲಿ ಅಜ್ಞಾನ ಬದುಕಿನಲಿಬಡತನದ ಹೊರೆಯಲ್ಲಿಮೂಡ ನಂಬಿಕೆಯ ನಂಬಿಹಡೆದಿಹರು ನಮ್ಮನಿಲ್ಲಿ ದೈವ ಶಾಪದ ಫಲವೋಯಾವ ಜನ್ಮದ ವಿಧಿಯೊನ್ಯೂನತೆಗಳಾ ಹೊಂದಿಬದುಕ ಬಯಸಿಹೆವು ನಾವಿಲ್ಲಿ ಅನುಕಂಪ ತೋರದಿರಿವ್ಯಂಗ್ಯ ನೀವ್ ಮಾಡದಿರಿವಿಕಲ ಚೇತನರು ನಾವಿಲ್ಲಿಪ್ರೀತಿ ಆಧಾರದಿ ನೀವು ದಾರಿ ತೋರಿ