ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ,ಕಾಮಿಡಿಕಿಲಾಡಿಗಳು ಮಹಾ ಆಡಿಷನ್ ಚಿತ್ರದುರ್ಗದಲ್ಲಿ ಇದೇ ಶುಕ್ರವಾರದಂದು

ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಅಂದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ.ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ […]

ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ: ಡಾ|| ಬಾಬು ಜಗಜೀವನರಾಮ್

ಡಾ! ಬಾಬು ಜಗಜೀವನರಾಮ್ ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ!ಬಹುಶಃ ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರ ಸಾಲಿನಲ್ಲಿ ನಿಲ್ಲುವಂತ ಮೇರು ವ್ಯಕ್ತಿತ್ವಡಾ! ಬಾಬು ಜಗಜೀವನರಾಮ್ಏಪ್ರಿಲ್ 5 ರ 1908 ರಂದು ಜನನ ಮೂಲತಃ ದಲಿತ ಕುಟುಂಬದಿಂದ ಹಿನ್ನೆಲೆಯಲ್ಲಿ ಬೆಳೆದು ನಿಂತ ಪರಿ ಬೆರಗು ಹುಟ್ಟಿಸುತ್ತದೆ.ಹಸಿರು ಕ್ರಾಂತಿ ಹರಿಕಾರ ಸ್ವಾತಂತ್ರ್ಯ ಸೇನಾನಿ ಕಾರ್ಮಿಕ ವರ್ಗದ ನೇತಾರ ಬಾಂಗ್ಲಾದೇಶ ಉಗಮಕ್ಕೆ ಕಾರಣಿಕರ್ತಈ ದೇಶದ ಮಾಜಿ ಉಪಪ್ರಧಾನಿ ರಾಜಕೀಯ ಮತ್ಸದಿ ಸ್ವಾಭಿಮಾನಿ ಡಾ.ಬಾಬು ಜಗಜೀವನರಾಮ್ ದೇಶಕ್ಕೆ ನೀಡಿದ […]

2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]