ರಾಜ್ಯ ಹಾತ್ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಾಜ್ಯ ಹಾತ್ಕರ್ಗಾ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ […]
ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಶ್ರೀ ನರೇಂದ್ರ ಮೋದಿ ಜೀ ಯವರ 75ನೇ ಜನ್ಮದಿನ ಆಚರಣೆ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಇಂದು ದೇಶದ ಹೆಮ್ಮೆಯ ಧಣಿವರಿಯದ ನಾಯಕ ನಮ್ಮ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಜೀ ಯವರ 75 ನೇ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ ಯೋಜನೆಯಡಿನಮ್ಮ ಪ್ರಧಾನಿಗಳ ಧೀರ್ಘಾಯುಷ್ಯ ಕೋರಿ ಪೂಜೆಯನ್ನು ಶ್ರೀ ಮಾರ್ಕಂಡೇಯ ಸ್ವಾಮಿ ದೇವಸ್ಥಾನ,ಮೊಳಕಾಲ್ಮುರು* ಮಾಡಲಾಯಿತು. ಮತ್ತುಪಟ್ಟಣದಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು – ಹಂಪಲು ಬ್ರೆಡ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀರಾಮರೆಡ್ಡಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ […]
ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ

ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ ವೈದ್ಯರ ಪತ್ತೆಗೆ ಶೋಧನೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮ) ಕುರಿತು ಜರುಗಿದ ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ […]
ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು, ಸೆಪ್ಟೆಂಬರ್ 16 ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ […]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಜಲ ವಿವಾದ ನ್ಯಾಯಮಂಡಳಿ (Krishna Water Disputes Tribunal) ಸಂಬಂಧಿಸಿದಂತೆ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು:UKP-III ಯೋಜನೆಗೆ ಬಲ: ಅಲಮಟ್ಟಿ ಜಲಾಶಯದ ಎತ್ತರವನ್ನು 517 ಮೀಟರ್ನಿಂದ 524.2 ಮೀಟರ್ಗೆ ಹೆಚ್ಚಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಇದರಿಂದ ಕೃಷ್ಣ ನದಿಯಿಂದ ಹೆಚ್ಚಿನ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ. 173 TMC ನೀರಿನ ಹಕ್ಕು: 2010ರಲ್ಲಿ KWDT-II ನೀಡಿದ ತೀರ್ಪಿನಲ್ಲಿ ಕರ್ನಾಟಕಕ್ಕೆ 173 TMC ನೀರು ಹಂಚಿಕೆ ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರ ಗಜೇಟ್ನಲ್ಲಿ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಭೂಸ್ವಾಧೀನ ಮತ್ತು ಪರಿಹಾರ: ಯೋಜನೆಯ ಭಾಗವಾಗಿ ಸುಮಾರು 1.3 ಲಕ್ಷ ಎಕರೆ ಭೂಮಿ […]
ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ: ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನವಾದ ಸೆ. 17 ರಿಂದ ಮಹಾತ್ಮ ಗಾಂಧಿಯವರ ಜನ್ಮ ದಿನವಾದ ಅ.2ರವರೆಗೆ ರಾಜ್ಯದಲ್ಲಿ ಸೇವಾ ಪಾಕ್ಷಕಿ ಅಭಿಯಾನವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಮಾಡುವುದರ ಮೂಲಕ ಜನತೆಯ ಮನದಲ್ಲಿ ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು. ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸೋಮವಾರ ನಡೆದ ಸೇವಾ ಪಾಕ್ಷಕಿ ಅಭಿಯಾನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, […]
ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ: ಡಾ|| ಬಾಬು ಜಗಜೀವನರಾಮ್

ಡಾ! ಬಾಬು ಜಗಜೀವನರಾಮ್ ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ!ಬಹುಶಃ ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರ ಸಾಲಿನಲ್ಲಿ ನಿಲ್ಲುವಂತ ಮೇರು ವ್ಯಕ್ತಿತ್ವಡಾ! ಬಾಬು ಜಗಜೀವನರಾಮ್ಏಪ್ರಿಲ್ 5 ರ 1908 ರಂದು ಜನನ ಮೂಲತಃ ದಲಿತ ಕುಟುಂಬದಿಂದ ಹಿನ್ನೆಲೆಯಲ್ಲಿ ಬೆಳೆದು ನಿಂತ ಪರಿ ಬೆರಗು ಹುಟ್ಟಿಸುತ್ತದೆ.ಹಸಿರು ಕ್ರಾಂತಿ ಹರಿಕಾರ ಸ್ವಾತಂತ್ರ್ಯ ಸೇನಾನಿ ಕಾರ್ಮಿಕ ವರ್ಗದ ನೇತಾರ ಬಾಂಗ್ಲಾದೇಶ ಉಗಮಕ್ಕೆ ಕಾರಣಿಕರ್ತಈ ದೇಶದ ಮಾಜಿ ಉಪಪ್ರಧಾನಿ ರಾಜಕೀಯ ಮತ್ಸದಿ ಸ್ವಾಭಿಮಾನಿ ಡಾ.ಬಾಬು ಜಗಜೀವನರಾಮ್ ದೇಶಕ್ಕೆ ನೀಡಿದ […]
2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]
ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ನ್ಯಾಯಮೂರ್ತಿ ಬಿಲ್ಲಪ್ಪ ಅವರ ಭೇಟಿ

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಹೊಸದುರ್ಗದಲ್ಲಿ ಭೇಟಿಯಾಗಿ ಚರ್ಚಿಸಿತು. ರಿಟ್ ಸಲ್ಲಿಸುವ ಸಂಬಂಧ ಕಾನೂನು ಸಲಹೆ ಕೋರಿದರು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ರಾಜ್ಯದ ಇತರೆ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. […]