ಯುವತಿಯರು ಅಸ್ತಿತ್ವ ಕಳೆದುಕೊಳ್ಳದೆ ಗುರಿಗಳತ್ತ ಸಾಗಿ: ಕವಿತಾ ರೆಡ್ಡಿ

ಕಾಗಾಜ್ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಚಿತ್ರದುರ್ಗ: ಯುವತಿಯರು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ, ಭಾರತದ ಯುವಶಕ್ತಿ ನಾವೇ ಎಂದು ಪ್ರೇರೇಪಿತರಾಗಿ, ಗುರಿಗಳತ್ತ ಸಾಗಬೇಕೆಂದು ಕಾಗಜ್ ಫೌಂಡೇಶನ್ ಸಂಸ್ಥಾಪಕಿ ಕವಿತಾ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ನಗರದ ಪತ್ರಿಕೆ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾವಿತ್ರಿ ಬಾಯಿ ಬಾಪುಲೆ ಮತ್ತು ಫಾತಿಮಾ ಶೇಖ್ ಅವರ ಸ್ಮರಣಾರ್ಥಕವಾಗಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ […]
ಜನರ ಧ್ವನಿಯಾಗಿ ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳಲಿ:ಬಿ.ಕೆ. ಹರಿಪ್ರಸಾದ್ ನಾಯಕತ್ವದ ಮೇಲೆ ವಿಶ್ವಾಸ:- ಪವಿತ್ರ.ಪಿಕೆ

ರಾಹುಲ್ ಗಾಂಧಿಗೆ ಶುಭಾಶಯ, ಹರಿಪ್ರಸಾದ್ಗೆ ಬೆಂಬಲ: ಸಂಕಲ್ಪ ಸಮಾವೇಶಕ್ಕೆ ಚಿತ್ರದುರ್ಗದಿಂದ ಭಾರಿ ಸಿದ್ಧತೆ :- ವರದಿ:-ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ :-ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಆದ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತಾ, ಅವರ ನಾಯಕತ್ವದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಹಾಗೂ ಯುವ ಜನರ ಆಶೋತ್ತರಗಳು ಮತ್ತಷ್ಟು ಬಲಗೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪವಿತ್ರ ಪಿಕೆ ಚಿತ್ರದುರ್ಗ ಜಿಲ್ಲಾ ಮಹಿಳಾ ಘಟಕದ […]
ಗ್ಯಾರಂಟಿ ಯೋಜನೆಗಳು ದುರುಪಯೋಗವಾಗದಂತೆ ಎಚ್ಚರ ವಹಿಸಿ : ಆರ್.ಶಿವಣ್ಣ ಸೂಚನೆ

ವರದಿ:-ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ. ಜೂ.19: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು. ಯಾವುದೇ ಕಾರಣಕ್ಕೂ ಯೋಜನೆಗಳು ದುರುಪಯೋಗವಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದರುನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರುಗೃಹಲಕ್ಷ್ಮಿ ಯೋಜನೆಯಡಿ […]
ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯದಲ್ಲಿ ಟಿ. ರಘುಮೂರ್ತಿ ಸಚಿವರಾಗಲೆಂದು ವಿಶೇಷ ಪೂಜೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: ಕೇರಳ ರಾಜ್ಯದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಸ್ಥಾನದಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಈ ಬಾರಿ ಚಿತ್ರದುರ್ಗ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲೆಂದು ಟಿ. ರಘುಮೂರ್ತಿ ಯುವ ಸೇನೆಯ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.ದೇವರ ಅನುಗ್ರಹಕ್ಕಾಗಿ ಕಾರ್ಯಕರ್ತರು ಸುಮಾರು ಮೂರು ಗಂಟೆ 45 ನಿಮಿಷಗಳ ಕಾಲ ನಿರಂತರ ಮಳೆಯ ನಡುವೆಯೂ ದೇವಸ್ಥಾನದ ಆವರಣದಲ್ಲಿ ನಿಂತು ಭಕ್ತಿಭಾವದಿಂದ ಶಿವನ ದರ್ಶನ ಪಡೆದರು. […]
ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಬೆಳೆಸಿಕೊಳ್ಳಿ- ಶಾಸಕ ಟಿ. ರಘುಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ:- ನಮ್ಮ ಮಕ್ಕಳು ಕೇವಲ ಉದ್ಯೋಗ ಪಡೆಯುವಷ್ಟು ಶಿಕ್ಷಣ ಪಡೆದರೆ ಸಾಲದು; ಸಮಾಜಕ್ಕೆ ಬೆಳಕು ನೀಡುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಇರಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.ಶ್ರೀ.ಷ. ಬ್ರ.ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ಸಮಾರಂಭದ ಕಾರ್ಯಕ್ರಮವನ್ನು ಬೆಂಗಳೂರು ರಸ್ತೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ […]
ಧಾರ್ಮಿಕ ಕಾರ್ಯದಲ್ಲಿ ಇರಲಿ ಸಹಭಾಗಿತ್ವ ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ಜೂ.15 :-ಗ್ರಾಮದ ದೇವತಾ ಧಾರ್ಮಿಕ ಕಾರ್ಯದಲ್ಲಿ ಸರ್ವರ ಸಹಭಾಗಿತ್ವ ಇರಬೇಕು ಎಂದು ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ, ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುದ್ದ,ಬಸವ,ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು. ಗ್ರಾಮದಲ್ಲಿ ಶಿಥಿಲವಾಗಿರುವ ಶ್ರೀ ದುರ್ಗಾಂಭಿಕ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಐದು ಲಕ್ಷ ಧನ ಸಹಾಯ ಮಾಡಲಾಗುವುದು. ಉಳಿದಂತೆ ಶಾಸಕರು ನೀಡಿರುವ ಅನುದಾನ ಬಳಸಿಕೊಂಡು […]
ಕ್ಯಾದಿಗೆರೆ: ಶಾಲಾ ಸಂಸತ್ತು ಚುನಾವಣೆಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಶಾಲೆಗಳಿಂದಲೇ ಕೊಡುಗೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಚುನಾವಣೆಗಳೇ ಭದ್ರ ಬುನಾದಿ. ಇವು ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ನಡೆದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗಲು ಸಾಧ್ಯ ಎಂದು ಕ್ಯಾದಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೀನಾಕ್ಷಮ್ಮ ತಿಳಿಸಿದರು.ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಶಾಲಾ ಸಂಸತ್ತಿನ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಶಾಲೆಯ 1 ರಿಂದ 7ನೇ ತರಗತಿಯ ಒಟ್ಟು 101 ವಿದ್ಯಾರ್ಥಿಗಳು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ […]
ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಲ್ಲಿ ಮನವಿ

ರೈತರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಯಾವುದೇ ಭಾಗಗಳು ಬಿಟ್ಟು ಹೋಗದಂತೆ, ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಮಾಡುವಂತೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲ್ಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ, ಜಿಲ್ಲೆಯ ರೈತರ ಪರವಾಗಿ ಮನವಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಕುರಿತಂತೆ ಹೊಳಲ್ಕೆರೆ ಭಾಗದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕುವಾರು ಸೂಕ್ಷ್ಮ ಹಾಗೂ […]
ಬಾಲಕಾರ್ಮಿಕ ಮುಕ್ತ ಸಮಾಜದಿಂದ ದೇಶದ ಭವಿಷ್ಯ ಉಜ್ವಲ – ಆರ್. ಶಿವಣ್ಣ

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: “ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದಾಗ ಮಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಆ ಮೂಲಕ ಅವರು ದೇಶದ ಅತ್ಯುನ್ನತ ಸೇವೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ,” ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ […]
ಒಂದೇ ಜಾತಿ, ಒಂದೇ ಧರ್ಮಕ್ಕೆ ಸೀಮಿತವಲ್ಲದ ಮಹಾ ಚಿಂತಕರು ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರು.ಬಿ.ಸಿ ಸಂಜೀವಮೂರ್ತಿ ಕರೆ

ಸಮಾನತೆ ಸಾರಿದ ಇಬ್ಬರು ಮಹಾನ್ ಚೇತನಗಳಿಗೆ ಭವ್ಯ ನಮನ: ಅಂಬೇಡ್ಕರ್–ವಿಶ್ವಗುರು ಬಸವಣ್ಣ ಜಯಂತಿ ಆಚರಣೆ”. ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ಸಂವಿಧಾನ ಶಿಲ್ಪಿ, ಜಗತ್ತು ಕಂಡ ಮಹಾನ್ ಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಹಾಗೂ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಹಾಗೂ ದಿವಂಗತ ಡಿ.ಸುಧಾಕರ್ ರವರ ನುಡಿನಮನ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆಮೂರ್ತಿ ಇಂಡಸ್ಟ್ರೀಸ್ ಅಂಡ್ ಡೆವೆಲಪ್ಪರ್ ಗ್ರೂಪ್ಸ್ […]