79 ವರ್ಷಗಳಾದರೂ ಅಸ್ಪೃಶ್ಯತಾ ಕಳಂಕ ನಿರ್ಮೂಲನೆ ಆಗಿಲ್ಲ, ಇದಕ್ಕೆ ಸಮಾಜ ಜಾಗೃತವಾಗಬೇಕಿದೆ: ಆನಂದ್. ಡಿ ಆಲಘಟ್ಟ

ಅಸ್ಪೃಶ್ಯತೆ ಇನ್ನೂ ಜೀವಂತ: ಸಮಾಜದ ಒಗ್ಗಟ್ಟೇ ಪರಿಹಾರ ಮಡಿಲು ಸಂಸ್ಥೆ ವತಿಯಿಂದ ಬೀದಿ ನಾಟಕ ಆಯೋಜನೆ ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳು ಕಳೆದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು ಕಡೆ ಈ ಕಳಂಕ ಬೇರುರಿರುವುದು ದುಃಖಕರ ಸಂಗತಿಯಾಗಿದೆ. ಅಸ್ಪೃಶ್ಯತೆಯನ್ನು ಬುಡಸಮೇತ ನಿರ್ಮೂಲನೆ ಮಾಡಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಸರ್ವಾಂಗೀಣ ಸಹಕಾರ ನೀಡಬೇಕು ಎಂದು ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಆನಂದ್. ಡಿ ಆಲಘಟ್ಟ ಅಭಿಪ್ರಾಯಪಟ್ಟರು. ತಾಲೂಕಿನ […]
“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್, ಜನಪರ ಯೋಜನೆಗಳು, AI ತಂತ್ರಜ್ಞಾನ, ಮಹಿಳಾ ಕಲ್ಯಾಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಬಜೆಟ್ ಇತಿಹಾಸ – 1995ರಿಂದ 2026ರ ವರೆಗೆ ಅವಧಿ ಸರ್ಕಾರ ಬಜೆಟ್ ಸಂಖ್ಯೆ ಪ್ರಮುಖ ಅಂಶಗಳು 1995–1999 […]
ಕಥೆಯ ಕುತೂಹಲ ಹುಟ್ಟಿಸಿದ “ಅಂತರ್ಯಾಮಿ” ಚಿತ್ರದ ಟ್ರೈಲರ್

ಹವ್ಯಾಸಿ ಬರಹಗಾರ: ರೇವಣಸಿದ್ದ ಬಗಲಿ (ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ) ಸ್ಯಾಂಡಲ್ ವುಡ್ ನಲ್ಲಿ ವರ್ಷವಿಡೀ ಒಂದರ ಮೇಲೊಂದು ಅದ್ಬುತ ಕಥೆ ಹಾಗೂ ಒಳ್ಳೆಯ ಮನರಂಜನೆ ಹೊತ್ತು ಸ್ಟಾರ್ ನಟರ ಅಭಿನಯ ಮೂಲಕ ಬೆಳ್ಳಿತೆರೆಗೆ ಸಿನಿಮಾಗಳು ಬರುತ್ತಿವೆ. ಇದರ ಜತೆಗೆ ಹೊಸ ಕಥೆ ಹಾಗೂ ಹೊಸ ನಟ-ನಟಿಯರ ಪ್ರಯತ್ನದ ಮೂವಿಗಳು ಸಹ ಕನ್ನಡ ಸಿನಿ ರಸಿಕರ ಹೃದಯದ ಬಾಗಿಲು ತಟ್ಟಿ ಮನಗೆಲ್ಲುತ್ತಿವೆ. ಸಿನಿಮಾಗಳು ತೆರೆ ಕಾಣುವ ಮೊದಲು ಬಿಡುಗಡೆಯಾಗುವ ಟ್ರೈಲರ್ ಗಳು […]
ಇಸ್ರೇಲ್–ಇರಾನ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಬೆಂಕಿ

ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್ವು ಟೆಹ್ರಾನ್ನಲ್ಲಿ ಇರಾನ್ನ ಪ್ರಮುಖ ತಾಣಗಳ ಮೇಲೆ ದಾಳಿ ನಡೆಸಿದ್ದು, ಇರಾನ್ ಕೂಡ ತೀವ್ರ ಪ್ರತಿಕ್ರಿಯೆ ನೀಡಿದೆ. ಈ ಘಟನೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್ವು ಟೆಹ್ರಾನ್ನಲ್ಲಿ ಇರಾನ್ನ ಪ್ರಮುಖ ತಾಣಗಳ ಮೇಲೆ […]
ಚಿತ್ರದುರ್ಗದಲ್ಲಿ ಜಾಗೃತ ರನ್-2.O ಮ್ಯಾರಥಾನ್: ಪೊಲೀಸ್ ಇಲಾಖೆಯಿಂದ ಆರೋಗ್ಯ ಮತ್ತು ಜಾಗೃತಿಗೆ ಹೆಜ್ಜೆ

ಚಿತ್ರದುರ್ಗ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01 ರಂದು “ಜಾಗೃತ ರನ್-2.O” ಮ್ಯಾರಥಾನ್ ಓಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜೊತೆಗೆ, ಯುವಜನತೆಯಲ್ಲಿ ಜಾಗೃತಿ ಮತ್ತು ಶಿಸ್ತು ಬೆಳೆಸುವ ಉದ್ದೇಶವನ್ನು ಹೊಂದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅವಕಾಶ: ಈ ಮ್ಯಾರಥಾನ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಸಾರ್ವಜನಿಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಓಟದ ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ಮೂಲಕ ಪ್ರತಿಯೊಬ್ಬರೂ ತಮ್ಮ ಶಕ್ತಿಯ ಪ್ರದರ್ಶನ ನೀಡಬಹುದು. […]
ಚಳ್ಳಕೆರೆ–ಹಿರಿಯೂರು ಹೈವೇಯಲ್ಲಿ ಕುರಿಗಳ ಮೇಲೆ ಕಾರು ಹರಿದ ದುರ್ಘಟನೆ

ಚಳ್ಳಕೆರೆ: ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಹರ್ತಿ ಕೋಟೆಯ ಹೈವೇ ರಸ್ತೆಯಲ್ಲಿ ನಡೆದ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚನ್ನಮ್ಮನಹಳ್ಳಿ ಸಮೀಪ ಕಾರು ವೇಗವಾಗಿ ಸಾಗುತ್ತಿದ್ದ ವೇಳೆ ಕುರಿಗಳ ಗುಂಪು ಅಡ್ಡ ಬಂದು, ಸುಮಾರು 21 ಕುರಿಗಳು ಕಾರಿನಡಿಯಲ್ಲಿ ಸಿಲುಕಿಕೊಂಡು ಸಾವನ್ನಪ್ಪಿವೆ. ಘಟನೆಯ ವಿವರಗಳು ಪೊಲೀಸರ ಕ್ರಮ ಐ ಮಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಹೈವೇಗಳಲ್ಲಿ ಅಪಾಯ ಇಂತಹ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ. ಸ್ಥಳೀಯರ ಪ್ರತಿಕ್ರಿಯೆ […]
ಮಣಪುರಂ ಫೈನಾನ್ಸ್ ಲಿಮಿಟೆಡ್ ಗೆ 19ನೇ ವರ್ಷದ ಸಂಭ್ರಮ:ಗ್ರಾಹಕರ ಬಾಂದವ್ಯವೇ ನಮ್ಮ ಬೆಳವಣಿಗೆಯ ಬೆನ್ನೆಲುಬು– ಮ್ಯಾನೇಜರ್ ಶ್ರೀಮತಿ ಲೀಲಾ

ಚಳ್ಳಕೆರೆ: ನಗರದ ಎಲ್ಐಸಿ ಆಫೀಸ್ ರೋಡ್ನಲ್ಲಿ ಇರುವ ಮಣಪುರಂ ಫೈನಾನ್ಸ್ ಲಿಮಿಟೆಡ್ 0299 ಶಾಖೆಯಲ್ಲಿ 19ನೇ ವರ್ಷದ ಸಂಭ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಖಾ ಮ್ಯಾನೇಜರ್ ಶ್ರೀಮತಿ ಲೀಲಾ, ಕೆ ರವರು ಮಾತನಾಡಿ, “19 ವರ್ಷಗಳ ಯಶಸ್ವಿ ಪಯಣದಲ್ಲಿ ಗ್ರಾಹಕರ ವಿಶ್ವಾಸ, ಸಹಕಾರ ಮತ್ತು ಬಾಂದವ್ಯವೇ ನಮ್ಮ ಸಂಸ್ಥೆಯ ನಿಜವಾದ ಬಲ. ಪ್ರತಿಯೊಬ್ಬ ಗ್ರಾಹಕನಿಗೂ ಪಾರದರ್ಶಕ ಹಾಗೂ ನಿಷ್ಠಾವಂತ ಸೇವೆ ನೀಡುವುದು ನಮ್ಮ ಮುಖ್ಯ ಗುರಿ,” ಎಂದು ಹೇಳಿದರು.ಸಂಸ್ಥೆಯ ವಿವಿಧ ಆರ್ಥಿಕ ಸೇವೆಗಳು, ಜನಪರ ಯೋಜನೆಗಳು ಮತ್ತು ತ್ವರಿತ ಸೇವಾ ವ್ಯವಸ್ಥೆಗಳ […]
ದಲಿತ ಸಂಘರ್ಷ ಸಮಿತಿ ಕಾಟಂದೇವರ ಕೋಟೆ ಯಲ್ಲಿ ನೂತನ ಗ್ರಾಮ ಶಾಖೆ,ಮತ್ತು ನಾಮಫಲಕ ಉದ್ಘಾಟನೆ –ಜಾತಿ, ಧರ್ಮ, ವರ್ಗ ಬೇಧಗಳಿಲ್ಲದ ಸಮಾನ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಶಾಶ್ವತ ದಾರಿಟಿ, ವಿಜಿಕುಮಾರ್ ಕರೆ

ವರದಿ :- ಉಳ್ಳಾರ್ತಿ,ಅರುಣ್ ಕುಮಾರ್, ಎಸ್ ಚಳ್ಳಕೆರೆ:- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಾಟಂದೇವರಕೋಟೆಯಲ್ಲಿ,ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಶಾಖೆ ಮತ್ತು ನಾಮಫಲಕವನ್ನು ಇಂದು ಗೌರವಪೂರ್ವಕವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶಿಕ್ಷಣದ ಮಹತ್ವವನ್ನು ಒತ್ತಿಹೇಳುವ ವೇದಿಕೆಯಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾದಟಿ. ವಿಜಿಕುಮಾರ್ ರವರು, ದಲಿತ ಸಂಘರ್ಷ ಸಮಿತಿಯ ಮೂಲ ಉದ್ದೇಶವು ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಜಾತಿ ಭೇದಭಾವ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಂವಿಧಾನಾತ್ಮಕ […]
ಮಾನವೀಯತೆಗೆಮಿಡಿದ ಹೃದಯಗಳು ವರದಿ:- ಅರುಣ್ ಕುಮಾರ್, ಎಸ್ (ಉಳ್ಳಾರ್ತಿ)

ಚಿತ್ರದುರ್ಗ:-ಬಿಳಿ ರಕ್ತದ ಕಣ ಕಡಿಮೆ ಆಗಿದ್ದ ಕಾರಣ ಜೋಗಿಹಟ್ಟಿ ಮಂಜುನಾಥ್ ಎಂಬ ಯುವಕನಿಗೆ ತುರ್ತಾಗಿ ನಾಲ್ಕು ಬಾಟಲ್ ಬ್ಲಡ್ ಬೇಕಾಗಿರುತ್ತದೆ,ಎಂದು ತಿಳಿಸಿದಾಗನನ್ನ ಸಂದೇಶಕ್ಕೆ ಮತ್ತು ನನ್ನ ಕರೆಗೆ ಸ್ಪಂದಿಸಿ 65 ಕಿಲೋಮೀಟರ್ ದೂರದಿಂದ ಬಂದು ತಮ್ಮ ಅಮೂಲ್ಯವಾದ ಕ್ಷಣಗಳನ್ನು ನನ್ನ ಕರೆಗೆ ಮೂಡಿಪಾಗಿಟ್ಟು,ಒಂದು ಜೀವದ ಸಹಾಯಕ್ಕೆ ಸ್ಪಂದಿಸಿ,ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಬಂದು ರಕ್ತದಾನ ಮಾಡಿದ,ಕರುಣಾಮಯಿ, ಕಷ್ಟಕ್ಕೆ ಮಿಡಿದ ಹೃದಯಗಳು,ಕೆ,ಜಿ ಮಂಜಣ್ಣ(ಜೋಗಿಹಟ್ಟಿ)ಓ,ತಿಪ್ಪೇಸ್ವಾಮಿ,(ನಾಯಕನಹಟ್ಟಿ)ಡಿ,ಎಸ್ ಬಾಲರಾಜ್ (ಜೋಗಿಹಟ್ಟಿ)ರವರಿಗೆ ಹೃದಯಪೂರ್ವಕ ಅನಂತ ಕೃತಜ್ಞತೆಗಳು 🙏ಮಾನವೀಯತೆಯನ್ನೇ ಮರೆತು ಬದುಕುತ್ತಿರುವ ಈ ಪ್ರಪಂಚದಲ್ಲಿ ನಿಮ್ಮ ಸಹೃದಯಿ […]
ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ 5000 ಕೋಟಿ ರೂ. ಮೀಸಲು

ಗೋನೂರು ಅಕ್ವಾಡೆಕ್ಟ್ ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ ₹5,000 ಕೋಟಿ ಅನುದಾನ ಮೀಸಲಿಡುವಂತೆ ಹಾಗೂ ಚಿತ್ರದುರ್ಗ ತಾಲ್ಲೂಕು ಗೋನೂರು ಅಕ್ವಾಡೆಕ್ಟ್ ವರೆಗೆ ಭದ್ರಾ ನೀರು ಹರಿಸುವ ಸಲುವಾಗಿ ಬಾಕಿ ಕಾಮಗಾರಿಗಾಗಿ ತುರ್ತಾಗಿ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ […]