79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರ

ಆಗಸ್ಟ್ 15 ನಮ್ಮ ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕರ್ನಾಟಕ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್ ಸಹಯೋಗದಿಂದ ತುಮಕೂರಿನ ಸಿದ್ದಗಂಗಾ ಹಾಸ್ಪಿಟಲ್ ಬಾಸ್ಕೆಟ್ ಬಾಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರವನ್ನು ನಡೆಸಲಾಯಿತು ಈ ಶಿಬಿರದಲ್ಲಿ 30 ಜನ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿದ್ದಗಂಗಾ ಹಾಸ್ಪಿಟಲ್ ಡಾ!! ಪರಮೇಶ್ವರ್ ಹೆಲೆನ್ ಕೆಲರ್ ಶಾಲೆಯ ಸಂಸ್ಥಾಪಕರಾದ ಗಾಯತ್ರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷರಾದ ಮಂಜುಳಾ […]

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ / ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿ ಚಿತ್ರದುರ್ಗ: ಬಸವಣ್ಣನವರ ಕ್ರಾಂತಿ, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು ವಿಷಯಗಳು ಸಮ್ಮಿಲನ ಆದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. ನಗರದ ಹೊರವಲಯದ ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠ, ಸಂತೋಷ್ ಲಾಡ್ ಫೌಂಡೇಷನ್ ಹಾಗೂ […]

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ ಕೆಕೆಆರ್ ಡಿಬಿ ವ್ಯಾಪ್ತಿಯ ಪತ್ರಿಕೆಗಳ ಪ್ರೋತ್ಸಾಹಕ್ಕೆ ಚರ್ಚಿಸುವೆ: ಕೆ.ವಿ.ಪ್ರಭಾಕರ್ ಕೊಪ್ಪಳ :ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮಪಟ್ಟಿಯಲ್ಲಿ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ನೀಡುವ ಸಂಬಂಧ ಮಂಡಳಿಯ ಅಧ್ಯಕ್ಷರೊಂದಿಗೆ ಚರ್ಚಿಸಿ ಸೂಕ್ತ ಸಹಕಾರ ಕೊಡಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. […]

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಎಂದರು ಮುಖ್ಯ ಮಂತ್ರಿ ಸಿದ್ದರಾಮಯ್ಯ