ದಲಿತ ಸಂಘರ್ಷ ಸಮಿತಿ ಕಾಟಂದೇವರ ಕೋಟೆ ಯಲ್ಲಿ ನೂತನ ಗ್ರಾಮ ಶಾಖೆ,ಮತ್ತು ನಾಮಫಲಕ ಉದ್ಘಾಟನೆ –ಜಾತಿ, ಧರ್ಮ, ವರ್ಗ ಬೇಧಗಳಿಲ್ಲದ ಸಮಾನ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಶಾಶ್ವತ ದಾರಿಟಿ, ವಿಜಿಕುಮಾರ್ ಕರೆ

ವರದಿ :- ಉಳ್ಳಾರ್ತಿ,ಅರುಣ್ ಕುಮಾರ್, ಎಸ್ ಚಳ್ಳಕೆರೆ:- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಾಟಂದೇವರಕೋಟೆಯಲ್ಲಿ,ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಶಾಖೆ ಮತ್ತು ನಾಮಫಲಕವನ್ನು ಇಂದು ಗೌರವಪೂರ್ವಕವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶಿಕ್ಷಣದ ಮಹತ್ವವನ್ನು ಒತ್ತಿಹೇಳುವ ವೇದಿಕೆಯಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾದಟಿ. ವಿಜಿಕುಮಾರ್ ರವರು, ದಲಿತ ಸಂಘರ್ಷ ಸಮಿತಿಯ ಮೂಲ ಉದ್ದೇಶವು ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಜಾತಿ ಭೇದಭಾವ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಂವಿಧಾನಾತ್ಮಕ […]
ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್ , ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, […]