2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]
ಬಾನು ಮುಷ್ಟಾಕ್ ದಸರಾ ಉದ್ಘಾಟನೆ ಕುರಿತು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ”
ಬಾನು ಮುಷ್ಟಾಕ್ ದಸರಾ ಉದ್ಘಾಟನೆ ಕುರಿತು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ”
ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ನ್ಯಾಯಮೂರ್ತಿ ಬಿಲ್ಲಪ್ಪ ಅವರ ಭೇಟಿ

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಹೊಸದುರ್ಗದಲ್ಲಿ ಭೇಟಿಯಾಗಿ ಚರ್ಚಿಸಿತು. ರಿಟ್ ಸಲ್ಲಿಸುವ ಸಂಬಂಧ ಕಾನೂನು ಸಲಹೆ ಕೋರಿದರು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ರಾಜ್ಯದ ಇತರೆ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. […]
“ಗಣೇಶ ಹಬ್ಬದಲ್ಲಿ ಸಮಾನತೆ: ಹಿಂದೂ-ಮುಸ್ಲಿಂ ಹಬ್ಬದ ಸಂಭ್ರಮ”
ಸಶಕ್ತಭಾರತ ನಿರ್ಮಾಣಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅವಶ್ಯಕ: _ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ.

ಯರಬಳ್ಳಿ ಸರ್ಕಾರಿ ಪಿಎಂಶ್ರೀ ಶಾಲೆಯಲ್ಲಿ ಅರ್ಥಪೂಣ 79ನೇ ಸ್ವಾತಂತ್ರ್ಯೋತ್ಸವದ ಆಚರಣೆ: ಹಿರಿಯೂರು/ಯರಬಳ್ಳಿ_ ಆಗಸ್ಟ್:16 “ಸ್ವಾತಂತ್ರ್ಯ ದಿನಾಚರಣೆ ಎಂದರೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಸ್ಮರಣೆಮಾಡುವುದರ ಮೂಲಕ ನಮ್ಮ ಇಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿಕೊಡಬೇಕಿದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವ್ಯಕ್ತಿತ್ವ ವಿಕಸನಗೊಳಿಸುವ ಕೌಶಲ್ಯಪೂರ್ಣ ಮತ್ತು ನೈತಿಕ ಶಿಕ್ಷಣ ನೀಡುವುದರಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡುವುದರಮೂಲಕ ಮಕ್ಕಳನ್ನು ದೇಶದ ಸಂಪತ್ತನ್ನಾಗಿ ರೂಪಿಸುವುದರ ಮೂಲಕ ಸಧೃಡ ಭಾರತ ನಿರ್ಮಾಣಕ್ಕೆ ನಾವು ಶ್ರಮಿಸಬೇಕಾಗಿದೆ […]
ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ!: ಡಿ. ಸುಧಾಕರ್

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ! ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ, ಮೂರು ದೊಡ್ಡ ಯೋಜನೆಗಳಿಗೆ ಚಾಲನೆ. ಚಿತ್ರದುರ್ಗ ಪ್ರಮುಖ ರಸ್ತೆ ಅಗಲೀಕರಣ – ಪ್ರವಾಸಿ ಮಂದಿರ ವೃತ್ತದಿಂದ ಕನಕ ವೃತ್ತದವರೆಗೆ 25 ಮೀ ಅಗಲದ ರಸ್ತೆ ನಿರ್ಮಾಣ. ಸಂಚಾರ ದಟ್ಟಣೆ, ಪಾರ್ಕಿಂಗ್, ಫುಟ್ಪಾತ್ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಮೆಡಿಕಲ್ ಕಾಲೇಜು ಸ್ಥಳಾಂತರ – ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಡಿಸಿ […]
79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರ

ಆಗಸ್ಟ್ 15 ನಮ್ಮ ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕರ್ನಾಟಕ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್ ಸಹಯೋಗದಿಂದ ತುಮಕೂರಿನ ಸಿದ್ದಗಂಗಾ ಹಾಸ್ಪಿಟಲ್ ಬಾಸ್ಕೆಟ್ ಬಾಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರವನ್ನು ನಡೆಸಲಾಯಿತು ಈ ಶಿಬಿರದಲ್ಲಿ 30 ಜನ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿದ್ದಗಂಗಾ ಹಾಸ್ಪಿಟಲ್ ಡಾ!! ಪರಮೇಶ್ವರ್ ಹೆಲೆನ್ ಕೆಲರ್ ಶಾಲೆಯ ಸಂಸ್ಥಾಪಕರಾದ ಗಾಯತ್ರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷರಾದ ಮಂಜುಳಾ […]
ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ / ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿ ಚಿತ್ರದುರ್ಗ: ಬಸವಣ್ಣನವರ ಕ್ರಾಂತಿ, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು ವಿಷಯಗಳು ಸಮ್ಮಿಲನ ಆದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. ನಗರದ ಹೊರವಲಯದ ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠ, ಸಂತೋಷ್ ಲಾಡ್ ಫೌಂಡೇಷನ್ ಹಾಗೂ […]
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ ಕೆಕೆಆರ್ ಡಿಬಿ ವ್ಯಾಪ್ತಿಯ ಪತ್ರಿಕೆಗಳ ಪ್ರೋತ್ಸಾಹಕ್ಕೆ ಚರ್ಚಿಸುವೆ: ಕೆ.ವಿ.ಪ್ರಭಾಕರ್ ಕೊಪ್ಪಳ :ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮಪಟ್ಟಿಯಲ್ಲಿ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ನೀಡುವ ಸಂಬಂಧ ಮಂಡಳಿಯ ಅಧ್ಯಕ್ಷರೊಂದಿಗೆ ಚರ್ಚಿಸಿ ಸೂಕ್ತ ಸಹಕಾರ ಕೊಡಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. […]