ತಾಜಾ ಸುದ್ದಿ

ಸಶಕ್ತಭಾರತ ನಿರ್ಮಾಣಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅವಶ್ಯಕ: _ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ.

ಯರಬಳ್ಳಿ ಸರ್ಕಾರಿ ಪಿಎಂಶ್ರೀ ಶಾಲೆಯಲ್ಲಿ ಅರ್ಥಪೂಣ 79ನೇ ಸ್ವಾತಂತ್ರ್ಯೋತ್ಸವದ ಆಚರಣೆ: ಹಿರಿಯೂರು/ಯರಬಳ್ಳಿ_ ಆಗಸ್ಟ್:16 “ಸ್ವಾತಂತ್ರ್ಯ ದಿನಾಚರಣೆ ಎಂದರೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಸ್ಮರಣೆಮಾಡುವುದರ ಮೂಲಕ ನಮ್ಮ ಇಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿಕೊಡಬೇಕಿದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವ್ಯಕ್ತಿತ್ವ ವಿಕಸನಗೊಳಿಸುವ ಕೌಶಲ್ಯಪೂರ್ಣ ಮತ್ತು ನೈತಿಕ ಶಿಕ್ಷಣ ನೀಡುವುದರಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡುವುದರಮೂಲಕ ಮಕ್ಕಳನ್ನು ದೇಶದ ಸಂಪತ್ತನ್ನಾಗಿ ರೂಪಿಸುವುದರ ಮೂಲಕ

Read More »

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ!:‌ ಡಿ. ಸುಧಾಕರ್

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ! ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ, ಮೂರು ದೊಡ್ಡ ಯೋಜನೆಗಳಿಗೆ ಚಾಲನೆ. ಚಿತ್ರದುರ್ಗ ಪ್ರಮುಖ ರಸ್ತೆ ಅಗಲೀಕರಣ – ಪ್ರವಾಸಿ ಮಂದಿರ ವೃತ್ತದಿಂದ ಕನಕ ವೃತ್ತದವರೆಗೆ 25 ಮೀ ಅಗಲದ ರಸ್ತೆ ನಿರ್ಮಾಣ. ಸಂಚಾರ ದಟ್ಟಣೆ, ಪಾರ್ಕಿಂಗ್, ಫುಟ್‌ಪಾತ್ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಮೆಡಿಕಲ್ ಕಾಲೇಜು ಸ್ಥಳಾಂತರ

Read More »

Top Stories

ಸ್ಪೆಷಲ್ ನ್ಯೂಸ್

ರಾಜ್ಯ ಸುದ್ದಿ

ಉದ್ಯೋಗ

ಆರೋಗ್ಯ