ತಾಜಾ ಸುದ್ದಿ

ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್‍ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ

Read More »

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಶ್ರೀ ನರೇಂದ್ರ ಮೋದಿ ಜೀ ಯವರ 75ನೇ ಜನ್ಮದಿನ ಆಚರಣೆ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಇಂದು ದೇಶದ ಹೆಮ್ಮೆಯ ಧಣಿವರಿಯದ ನಾಯಕ ನಮ್ಮ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಜೀ ಯವರ 75 ನೇ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ ಯೋಜನೆಯಡಿನಮ್ಮ‌ ಪ್ರಧಾನಿಗಳ ಧೀರ್ಘಾಯುಷ್ಯ ಕೋರಿ ಪೂಜೆಯನ್ನು ಶ್ರೀ ಮಾರ್ಕಂಡೇಯ ಸ್ವಾಮಿ ದೇವಸ್ಥಾನ,ಮೊಳಕಾಲ್ಮುರು* ಮಾಡಲಾಯಿತು. ಮತ್ತುಪಟ್ಟಣದಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು – ಹಂಪಲು ಬ್ರೆಡ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಡಲದ

Read More »

Top Stories

ಸ್ಪೆಷಲ್ ನ್ಯೂಸ್

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ ಕೆಕೆಆರ್ ಡಿಬಿ ವ್ಯಾಪ್ತಿಯ ಪತ್ರಿಕೆಗಳ ಪ್ರೋತ್ಸಾಹಕ್ಕೆ ಚರ್ಚಿಸುವೆ: ಕೆ.ವಿ.ಪ್ರಭಾಕರ್ ಕೊಪ್ಪಳ :ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ

ಜಿಲ್ಲಾ ಸುದ್ದಿ

ಉದ್ಯೋಗ

ಆರೋಗ್ಯ