ತಾಜಾ ಸುದ್ದಿ

ಇಸ್ರೇಲ್–ಇರಾನ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಬೆಂಕಿ

ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್‌ವು ಟೆಹ್ರಾನ್‌ನಲ್ಲಿ ಇರಾನ್‌ನ ಪ್ರಮುಖ ತಾಣಗಳ ಮೇಲೆ ದಾಳಿ ನಡೆಸಿದ್ದು, ಇರಾನ್ ಕೂಡ ತೀವ್ರ ಪ್ರತಿಕ್ರಿಯೆ ನೀಡಿದೆ. ಈ ಘಟನೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್‌ವು

Read More »

ಚಿತ್ರದುರ್ಗದಲ್ಲಿ ಜಾಗೃತ ರನ್-2.O ಮ್ಯಾರಥಾನ್: ಪೊಲೀಸ್ ಇಲಾಖೆಯಿಂದ ಆರೋಗ್ಯ ಮತ್ತು ಜಾಗೃತಿಗೆ ಹೆಜ್ಜೆ

ಚಿತ್ರದುರ್ಗ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01 ರಂದು “ಜಾಗೃತ ರನ್-2.O” ಮ್ಯಾರಥಾನ್ ಓಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜೊತೆಗೆ, ಯುವಜನತೆಯಲ್ಲಿ ಜಾಗೃತಿ ಮತ್ತು ಶಿಸ್ತು ಬೆಳೆಸುವ ಉದ್ದೇಶವನ್ನು ಹೊಂದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅವಕಾಶ: ಈ ಮ್ಯಾರಥಾನ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಸಾರ್ವಜನಿಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಓಟದ ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ಮೂಲಕ

Read More »

Top Stories

ಸ್ಪೆಷಲ್ ನ್ಯೂಸ್

79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರ

ಆಗಸ್ಟ್ 15 ನಮ್ಮ ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕರ್ನಾಟಕ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್ ಸಹಯೋಗದಿಂದ ತುಮಕೂರಿನ ಸಿದ್ದಗಂಗಾ ಹಾಸ್ಪಿಟಲ್ ಬಾಸ್ಕೆಟ್ ಬಾಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ / ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿ ಚಿತ್ರದುರ್ಗ: ಬಸವಣ್ಣನವರ ಕ್ರಾಂತಿ, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ ಕೆಕೆಆರ್ ಡಿಬಿ ವ್ಯಾಪ್ತಿಯ ಪತ್ರಿಕೆಗಳ ಪ್ರೋತ್ಸಾಹಕ್ಕೆ ಚರ್ಚಿಸುವೆ: ಕೆ.ವಿ.ಪ್ರಭಾಕರ್ ಕೊಪ್ಪಳ :ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ

ಜಿಲ್ಲಾ ಸುದ್ದಿ

ಉದ್ಯೋಗ

ಆರೋಗ್ಯ