ಕ್ರೀಡೆ

ದಲಿತ ಸಂಘರ್ಷ ಸಮಿತಿ ಕಾಟಂದೇವರ ಕೋಟೆ ಯಲ್ಲಿ ನೂತನ ಗ್ರಾಮ ಶಾಖೆ,ಮತ್ತು ನಾಮಫಲಕ ಉದ್ಘಾಟನೆ –ಜಾತಿ, ಧರ್ಮ, ವರ್ಗ ಬೇಧಗಳಿಲ್ಲದ ಸಮಾನ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಶಾಶ್ವತ ದಾರಿಟಿ, ವಿಜಿಕುಮಾರ್ ಕರೆ

ವರದಿ :- ಉಳ್ಳಾರ್ತಿ,ಅರುಣ್ ಕುಮಾರ್, ಎಸ್ ಚಳ್ಳಕೆರೆ:- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಾಟಂದೇವರಕೋಟೆಯಲ್ಲಿ,ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಶಾಖೆ ಮತ್ತು ನಾಮಫಲಕವನ್ನು ಇಂದು ಗೌರವಪೂರ್ವಕವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಾಮಾಜಿಕ ನ್ಯಾಯ, ಸಮಾನತೆ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5000 ಕೋಟಿ ರೂ. ಮೀಸಲು

ಗೋನೂರು ಅಕ್ವಾಡೆಕ್ಟ್ ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ

ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ,

🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ

 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ 2025ರಲ್ಲಿ ಕರ್ನಾಟಕದ ಅದ್ಭುತ ಸಾಧನೆ

ಗ್ವಾಲಿಯರ್‌ನ ಅಟಲ್ ಬಿಹಾರಿ ವಾಜಪೇಯಿ ಟ್ರೈನಿಂಗ್ ಸೆಂಟರ್ ಫಾರ್ ಡಿಸೆಬಿಲಿಟಿ ಸ್ಪೋರ್ಟ್ಸ್‌ನಲ್ಲಿ ನಡೆದ 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಯಿತು. ನಮ್ಮ ಪುರುಷ ಮತ್ತು ಮಹಿಳಾ ತಂಡಗಳು ಅದ್ಭುತ ಪ್ರದರ್ಶನ