ಕ್ರೀಡೆ

ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ

ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ

ಶ್ರೀ ಸಿ.ಟಿ ಕೃಷ್ಣ ಮೂರ್ತಿ ರವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಾಗಿಟ್ಟ ವ್ಯಕ್ತಿ. ರಾಜಕೀಯ, ಸಾಮಾಜಿಕ ಹಾಗೂ ಮಾನವೀಯ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಅಪಾರ“ ಶ್ರೀ ಪೂಜ್ಯ ಶಿವಲಿಂಗಾನಂದ ಸ್ವಾಮೀಜಿ

ಉಚಿತ ಆರೋಗ್ಯ ಶಿಬಿರ ಮೂಲಕ. ಶ್ರೀ ಸಿ.ಟಿ ಕೃಷ್ಣಮೂರ್ತಿ ಹುಟ್ಟುಹಬ್ಬ ಆಚರಣೆ ವರದಿ :-ಅರುಣ್ ಕುಮಾರ್.ಎಸ್ (ದೊಡ್ಡಉಳ್ಳಾರ್ತಿ) ಚಿತ್ರದುರ್ಗ :- ನಗರದ ಕರುವಿನ ಕಟ್ಟೆ ಸರ್ಕಲ್ ಬಳಿ ಚಿತ್ರದುರ್ಗ ಮಾಜಿ ನಗರಸಭೆ ಅಧ್ಯಕ್ಷರಾದ ಶ್ರೀಯುತ ಸಿ.ಟಿ.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ : ಗಣ್ಯರಿಂದ ಸಂತಾಪ

ರೈತಪರ ಕಾಳಜಿಯ ನಾಯಕನನ್ನು ಕಳೆದುಕೊಂಡಿದ್ದೇವೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ

ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ – ಹಿರಿಯೂರು ರಾಜಕೀಯದಲ್ಲಿ ಶೂನ್ಯ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಮೇ 10, 2026ರಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು 65 ವರ್ಷ ವಯಸ್ಸಾಗಿದ್ದರು. 📌 ಪ್ರಮುಖ ವಿವರಗಳು

“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ

ದಲಿತ ಸಂಘರ್ಷ ಸಮಿತಿ ಕಾಟಂದೇವರ ಕೋಟೆ ಯಲ್ಲಿ ನೂತನ ಗ್ರಾಮ ಶಾಖೆ,ಮತ್ತು ನಾಮಫಲಕ ಉದ್ಘಾಟನೆ –ಜಾತಿ, ಧರ್ಮ, ವರ್ಗ ಬೇಧಗಳಿಲ್ಲದ ಸಮಾನ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಶಾಶ್ವತ ದಾರಿಟಿ, ವಿಜಿಕುಮಾರ್ ಕರೆ

ವರದಿ :- ಉಳ್ಳಾರ್ತಿ,ಅರುಣ್ ಕುಮಾರ್, ಎಸ್ ಚಳ್ಳಕೆರೆ:- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಾಟಂದೇವರಕೋಟೆಯಲ್ಲಿ,ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಶಾಖೆ ಮತ್ತು ನಾಮಫಲಕವನ್ನು ಇಂದು ಗೌರವಪೂರ್ವಕವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಾಮಾಜಿಕ ನ್ಯಾಯ, ಸಮಾನತೆ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5000 ಕೋಟಿ ರೂ. ಮೀಸಲು

ಗೋನೂರು ಅಕ್ವಾಡೆಕ್ಟ್ ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ

ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ,