Top News

ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್‍ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಶ್ರೀ ನರೇಂದ್ರ ಮೋದಿ ಜೀ ಯವರ 75ನೇ ಜನ್ಮದಿನ ಆಚರಣೆ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಇಂದು ದೇಶದ ಹೆಮ್ಮೆಯ ಧಣಿವರಿಯದ ನಾಯಕ ನಮ್ಮ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಜೀ ಯವರ 75 ನೇ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ

ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ,ಕಾಮಿಡಿಕಿಲಾಡಿಗಳು ಮಹಾ ಆಡಿಷನ್ ಚಿತ್ರದುರ್ಗದಲ್ಲಿ ಇದೇ ಶುಕ್ರವಾರದಂದು

ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್

ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು, ಸೆಪ್ಟೆಂಬರ್‌ 16 ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಜಲ ವಿವಾದ ನ್ಯಾಯಮಂಡಳಿ (Krishna Water Disputes Tribunal) ಸಂಬಂಧಿಸಿದಂತೆ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು:UKP-III ಯೋಜನೆಗೆ ಬಲ: ಅಲಮಟ್ಟಿ ಜಲಾಶಯದ ಎತ್ತರವನ್ನು 517 ಮೀಟರ್‌ನಿಂದ 524.2 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಇದರಿಂದ ಕೃಷ್ಣ ನದಿಯಿಂದ ಹೆಚ್ಚಿನ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ.

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಇಂದಿನಿಂದ ಪ್ರಾರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಇಂದಿನಿಂದ ನವೆಂಬರ್ 21 ರವರೆಗೆ ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು

 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ 2025ರಲ್ಲಿ ಕರ್ನಾಟಕದ ಅದ್ಭುತ ಸಾಧನೆ

ಗ್ವಾಲಿಯರ್‌ನ ಅಟಲ್ ಬಿಹಾರಿ ವಾಜಪೇಯಿ ಟ್ರೈನಿಂಗ್ ಸೆಂಟರ್ ಫಾರ್ ಡಿಸೆಬಿಲಿಟಿ ಸ್ಪೋರ್ಟ್ಸ್‌ನಲ್ಲಿ ನಡೆದ 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಯಿತು. ನಮ್ಮ ಪುರುಷ ಮತ್ತು ಮಹಿಳಾ ತಂಡಗಳು ಅದ್ಭುತ ಪ್ರದರ್ಶನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆಯ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕ

ರಾಜ್ಯದ ಕಾರ್ಯ ನಿರತ ಪತ್ರಕರ್ತರ ಪ್ರಾತಿನಿಧಿಕ ಪ್ರತಿಷ್ಠಿತ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ

ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ: ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನವಾದ ಸೆ. 17 ರಿಂದ ಮಹಾತ್ಮ ಗಾಂಧಿಯವರ ಜನ್ಮ ದಿನವಾದ ಅ.2ರವರೆಗೆ ರಾಜ್ಯದಲ್ಲಿ ಸೇವಾ ಪಾಕ್ಷಕಿ ಅಭಿಯಾನವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಮಾಡುವುದರ